ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

Published : Feb 13, 2024, 11:19 AM IST

8 ಭಾರತೀಯರ ಬಿಡುಗಡೆ ಹಿನ್ನೆಲೆ ನರೇಂದ್ರ ಮೋದಿ ಕತಾರ್ ಪ್ರವಾಸ
ಫೆಬ್ರವರಿ 14ಕ್ಕೆ ಕತಾರ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ
ಯುಎಇ ಪ್ರವಾಸ ಮುಗಿಸಿ ಕತಾರ್ ಪ್ರವಾಸಕ್ಕೆ ಹೋಗುವ ಘೋಷಣೆ

ಮುಸ್ಲಿಂ ದೇಶ ಕತಾರ್‌ನಲ್ಲಿ ಭಾರತಕ್ಕೆ(India) ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗಿದ್ದಾರೆ. ಪ್ರಧಾನಿ ಮೋದಿ(Narendra Modi), ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ. ಸದ್ಯ ಕತಾರ್‌ನಲ್ಲಿ(Qatar) ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು(Jail) ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್(Israel) ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ ಮೇಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 3 ಬಾರಿ ಕತಾರ್‌ಗೆ ಭೇಟಿ ನೀಡಿದ್ದರು. ಮುಸ್ಲಿಂ ದೇಶಗಳಲ್ಲಿ ವಿದೇಶಿಯರಿಗೆ ಗಲ್ಲು ಶಿಕ್ಷೆಯಾದ್ರೆ ಮೃತದೇಹವೂ ಸಿಗೋದಿಲ್ಲ. ಅದರಲ್ಲೂ ಬೇಹುಗಾರಿಕೆ ಆರೋಪದಲ್ಲಿ ಸಿಲುಕಿದರೆ ಕ್ಷಮಾಧಾನ ದೂರದ ಮಾತಾಗಿದೆ.

ಇದನ್ನೂ ವೀಕ್ಷಿಸಿ:  Pakisthan Election: ನಾನು VS ನೀನು.. ಯಾರ ಪಾಲಾಗಲಿದೆ ಪಾತಕಿದೇಶದ ಗದ್ದುಗೆ ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!