ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

Published : Feb 13, 2024, 11:19 AM IST

8 ಭಾರತೀಯರ ಬಿಡುಗಡೆ ಹಿನ್ನೆಲೆ ನರೇಂದ್ರ ಮೋದಿ ಕತಾರ್ ಪ್ರವಾಸ
ಫೆಬ್ರವರಿ 14ಕ್ಕೆ ಕತಾರ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ
ಯುಎಇ ಪ್ರವಾಸ ಮುಗಿಸಿ ಕತಾರ್ ಪ್ರವಾಸಕ್ಕೆ ಹೋಗುವ ಘೋಷಣೆ

ಮುಸ್ಲಿಂ ದೇಶ ಕತಾರ್‌ನಲ್ಲಿ ಭಾರತಕ್ಕೆ(India) ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗಿದ್ದಾರೆ. ಪ್ರಧಾನಿ ಮೋದಿ(Narendra Modi), ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ. ಸದ್ಯ ಕತಾರ್‌ನಲ್ಲಿ(Qatar) ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು(Jail) ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್(Israel) ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ ಮೇಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 3 ಬಾರಿ ಕತಾರ್‌ಗೆ ಭೇಟಿ ನೀಡಿದ್ದರು. ಮುಸ್ಲಿಂ ದೇಶಗಳಲ್ಲಿ ವಿದೇಶಿಯರಿಗೆ ಗಲ್ಲು ಶಿಕ್ಷೆಯಾದ್ರೆ ಮೃತದೇಹವೂ ಸಿಗೋದಿಲ್ಲ. ಅದರಲ್ಲೂ ಬೇಹುಗಾರಿಕೆ ಆರೋಪದಲ್ಲಿ ಸಿಲುಕಿದರೆ ಕ್ಷಮಾಧಾನ ದೂರದ ಮಾತಾಗಿದೆ.

ಇದನ್ನೂ ವೀಕ್ಷಿಸಿ:  Pakisthan Election: ನಾನು VS ನೀನು.. ಯಾರ ಪಾಲಾಗಲಿದೆ ಪಾತಕಿದೇಶದ ಗದ್ದುಗೆ ..?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!