ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

Published : Feb 13, 2024, 11:19 AM IST

8 ಭಾರತೀಯರ ಬಿಡುಗಡೆ ಹಿನ್ನೆಲೆ ನರೇಂದ್ರ ಮೋದಿ ಕತಾರ್ ಪ್ರವಾಸ
ಫೆಬ್ರವರಿ 14ಕ್ಕೆ ಕತಾರ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ
ಯುಎಇ ಪ್ರವಾಸ ಮುಗಿಸಿ ಕತಾರ್ ಪ್ರವಾಸಕ್ಕೆ ಹೋಗುವ ಘೋಷಣೆ

ಮುಸ್ಲಿಂ ದೇಶ ಕತಾರ್‌ನಲ್ಲಿ ಭಾರತಕ್ಕೆ(India) ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗಿದ್ದಾರೆ. ಪ್ರಧಾನಿ ಮೋದಿ(Narendra Modi), ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ. ಸದ್ಯ ಕತಾರ್‌ನಲ್ಲಿ(Qatar) ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು(Jail) ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್(Israel) ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ ಮೇಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 3 ಬಾರಿ ಕತಾರ್‌ಗೆ ಭೇಟಿ ನೀಡಿದ್ದರು. ಮುಸ್ಲಿಂ ದೇಶಗಳಲ್ಲಿ ವಿದೇಶಿಯರಿಗೆ ಗಲ್ಲು ಶಿಕ್ಷೆಯಾದ್ರೆ ಮೃತದೇಹವೂ ಸಿಗೋದಿಲ್ಲ. ಅದರಲ್ಲೂ ಬೇಹುಗಾರಿಕೆ ಆರೋಪದಲ್ಲಿ ಸಿಲುಕಿದರೆ ಕ್ಷಮಾಧಾನ ದೂರದ ಮಾತಾಗಿದೆ.

ಇದನ್ನೂ ವೀಕ್ಷಿಸಿ:  Pakisthan Election: ನಾನು VS ನೀನು.. ಯಾರ ಪಾಲಾಗಲಿದೆ ಪಾತಕಿದೇಶದ ಗದ್ದುಗೆ ..?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು