ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

Published : Feb 13, 2024, 11:19 AM IST

8 ಭಾರತೀಯರ ಬಿಡುಗಡೆ ಹಿನ್ನೆಲೆ ನರೇಂದ್ರ ಮೋದಿ ಕತಾರ್ ಪ್ರವಾಸ
ಫೆಬ್ರವರಿ 14ಕ್ಕೆ ಕತಾರ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ
ಯುಎಇ ಪ್ರವಾಸ ಮುಗಿಸಿ ಕತಾರ್ ಪ್ರವಾಸಕ್ಕೆ ಹೋಗುವ ಘೋಷಣೆ

ಮುಸ್ಲಿಂ ದೇಶ ಕತಾರ್‌ನಲ್ಲಿ ಭಾರತಕ್ಕೆ(India) ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗಿದ್ದಾರೆ. ಪ್ರಧಾನಿ ಮೋದಿ(Narendra Modi), ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ. ಸದ್ಯ ಕತಾರ್‌ನಲ್ಲಿ(Qatar) ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು(Jail) ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್(Israel) ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ ಮೇಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 3 ಬಾರಿ ಕತಾರ್‌ಗೆ ಭೇಟಿ ನೀಡಿದ್ದರು. ಮುಸ್ಲಿಂ ದೇಶಗಳಲ್ಲಿ ವಿದೇಶಿಯರಿಗೆ ಗಲ್ಲು ಶಿಕ್ಷೆಯಾದ್ರೆ ಮೃತದೇಹವೂ ಸಿಗೋದಿಲ್ಲ. ಅದರಲ್ಲೂ ಬೇಹುಗಾರಿಕೆ ಆರೋಪದಲ್ಲಿ ಸಿಲುಕಿದರೆ ಕ್ಷಮಾಧಾನ ದೂರದ ಮಾತಾಗಿದೆ.

ಇದನ್ನೂ ವೀಕ್ಷಿಸಿ:  Pakisthan Election: ನಾನು VS ನೀನು.. ಯಾರ ಪಾಲಾಗಲಿದೆ ಪಾತಕಿದೇಶದ ಗದ್ದುಗೆ ..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?