ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

ಕತಾರ್‌ನಲ್ಲಿ ಗಲ್ಲಿಗೆ ಗುರಿಯಾಗಿದ್ದ ಭಾರತೀಯರಿಗೆ ರಿಲೀಫ್: ಆರೋಪ ಮುಕ್ತಗೊಳಿಸಿ ಬಿಡುಗಡೆ !

Published : Feb 13, 2024, 11:19 AM IST

8 ಭಾರತೀಯರ ಬಿಡುಗಡೆ ಹಿನ್ನೆಲೆ ನರೇಂದ್ರ ಮೋದಿ ಕತಾರ್ ಪ್ರವಾಸ
ಫೆಬ್ರವರಿ 14ಕ್ಕೆ ಕತಾರ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ
ಯುಎಇ ಪ್ರವಾಸ ಮುಗಿಸಿ ಕತಾರ್ ಪ್ರವಾಸಕ್ಕೆ ಹೋಗುವ ಘೋಷಣೆ

ಮುಸ್ಲಿಂ ದೇಶ ಕತಾರ್‌ನಲ್ಲಿ ಭಾರತಕ್ಕೆ(India) ಅತಿದೊಡ್ಡ ರಾಜತಾಂತ್ರಿಕ ಗೆಲುವಾಗಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರು ರಿಲೀಸ್ ಆಗಿದ್ದಾರೆ. ಪ್ರಧಾನಿ ಮೋದಿ(Narendra Modi), ಜೈಶಂಕರ್ ರಾಜತಾಂತ್ರಿಕತೆ, ದೋವಲ್ ತಂತ್ರಗಾತಿಕೆ ಫಲ ನೀಡಿದೆ. ಸದ್ಯ ಕತಾರ್‌ನಲ್ಲಿ(Qatar) ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 7 ನಿವೃತ್ತ ಯೋಧರು ವಾಪಸ್ ಆಗಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ನಿವೃತ್ತ ಯೋಧರು ಬಂದಿಳಿದಿದ್ದು, ತಮ್ಮ ಕುಟುಂಬದವರನ್ನು ಸೇರಿದ್ದಾರೆ. 18 ತಿಂಗಳಿನಿಂದ ಕತಾರ್‌ನಲ್ಲಿ ಜೈಲು(Jail) ವಾಸ ಅನುಭವಿಸುತ್ತಿದ್ದರು. ಕತಾರ್‌ನಲ್ಲಿ ಇಸ್ರೇಲ್(Israel) ಪರವಾಗಿ ಬೇಹುಕಾರಿಗೆ ನಡೆಸಿದ ಆರೋಪ ಇವರ ಮೇಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 3 ಬಾರಿ ಕತಾರ್‌ಗೆ ಭೇಟಿ ನೀಡಿದ್ದರು. ಮುಸ್ಲಿಂ ದೇಶಗಳಲ್ಲಿ ವಿದೇಶಿಯರಿಗೆ ಗಲ್ಲು ಶಿಕ್ಷೆಯಾದ್ರೆ ಮೃತದೇಹವೂ ಸಿಗೋದಿಲ್ಲ. ಅದರಲ್ಲೂ ಬೇಹುಗಾರಿಕೆ ಆರೋಪದಲ್ಲಿ ಸಿಲುಕಿದರೆ ಕ್ಷಮಾಧಾನ ದೂರದ ಮಾತಾಗಿದೆ.

ಇದನ್ನೂ ವೀಕ್ಷಿಸಿ:  Pakisthan Election: ನಾನು VS ನೀನು.. ಯಾರ ಪಾಲಾಗಲಿದೆ ಪಾತಕಿದೇಶದ ಗದ್ದುಗೆ ..?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!