ಕಾಂಗ್ರೆಸ್ ಹೊರಗಿಟ್ಟು 8 ಪಕ್ಷಗಳ ಸಭೆ; 2024ರಲ್ಲಿ ಮೋದಿ ಎದುರಿಸಲು ಶರದ್ ಪವಾರ್‌ಗೆ ನಾಯಕತ್ವ?!

ಕಾಂಗ್ರೆಸ್ ಹೊರಗಿಟ್ಟು 8 ಪಕ್ಷಗಳ ಸಭೆ; 2024ರಲ್ಲಿ ಮೋದಿ ಎದುರಿಸಲು ಶರದ್ ಪವಾರ್‌ಗೆ ನಾಯಕತ್ವ?!

Published : Jun 22, 2021, 11:03 PM IST

2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿದೆ. ಇದರ ನಾಯಕತ್ವವನ್ನು NCP ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಹಿಸಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ 8 ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪತ್ರಕರ್ತರೂ ಪಾಲ್ಗೊಂಡಿದ್ದರು. ಈ ಸಭೆಯಿಂದ ಕಾಂಗ್ರೆಸ್ ಹೊರಗಿಡಲು ಪ್ರಮುಖ ಕಾರಣವೂ ಇದೆ. ಇನ್ನು 3ನೇ ಅಲೆ ಎದುರಿಸಲು ತಯಾರಿ, ಕೊರೋನಾ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿದೆ. ಇದರ ನಾಯಕತ್ವವನ್ನು NCP ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಹಿಸಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ 8 ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪತ್ರಕರ್ತರೂ ಪಾಲ್ಗೊಂಡಿದ್ದರು. ಈ ಸಭೆಯಿಂದ ಕಾಂಗ್ರೆಸ್ ಹೊರಗಿಡಲು ಪ್ರಮುಖ ಕಾರಣವೂ ಇದೆ. ಇನ್ನು 3ನೇ ಅಲೆ ಎದುರಿಸಲು ತಯಾರಿ, ಕೊರೋನಾ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್