ಕಾಂಗ್ರೆಸ್ ಹೊರಗಿಟ್ಟು 8 ಪಕ್ಷಗಳ ಸಭೆ; 2024ರಲ್ಲಿ ಮೋದಿ ಎದುರಿಸಲು ಶರದ್ ಪವಾರ್‌ಗೆ ನಾಯಕತ್ವ?!

ಕಾಂಗ್ರೆಸ್ ಹೊರಗಿಟ್ಟು 8 ಪಕ್ಷಗಳ ಸಭೆ; 2024ರಲ್ಲಿ ಮೋದಿ ಎದುರಿಸಲು ಶರದ್ ಪವಾರ್‌ಗೆ ನಾಯಕತ್ವ?!

Published : Jun 22, 2021, 11:03 PM IST

2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿದೆ. ಇದರ ನಾಯಕತ್ವವನ್ನು NCP ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಹಿಸಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ 8 ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪತ್ರಕರ್ತರೂ ಪಾಲ್ಗೊಂಡಿದ್ದರು. ಈ ಸಭೆಯಿಂದ ಕಾಂಗ್ರೆಸ್ ಹೊರಗಿಡಲು ಪ್ರಮುಖ ಕಾರಣವೂ ಇದೆ. ಇನ್ನು 3ನೇ ಅಲೆ ಎದುರಿಸಲು ತಯಾರಿ, ಕೊರೋನಾ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿದೆ. ಇದರ ನಾಯಕತ್ವವನ್ನು NCP ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಹಿಸಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ 8 ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪತ್ರಕರ್ತರೂ ಪಾಲ್ಗೊಂಡಿದ್ದರು. ಈ ಸಭೆಯಿಂದ ಕಾಂಗ್ರೆಸ್ ಹೊರಗಿಡಲು ಪ್ರಮುಖ ಕಾರಣವೂ ಇದೆ. ಇನ್ನು 3ನೇ ಅಲೆ ಎದುರಿಸಲು ತಯಾರಿ, ಕೊರೋನಾ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?