ಕಾಂಗ್ರೆಸ್‌ಗೆ  "ಕೈ" ಬಿಜೆಪಿಗೆ "ಜೈ.." ಹೈಜಂಪ್ ಹಿಂದಿನ ಅಸಲಿಯತ್ತೇನು..?

ಕಾಂಗ್ರೆಸ್‌ಗೆ "ಕೈ" ಬಿಜೆಪಿಗೆ "ಜೈ.." ಹೈಜಂಪ್ ಹಿಂದಿನ ಅಸಲಿಯತ್ತೇನು..?

Published : Feb 20, 2024, 06:21 PM ISTUpdated : Feb 20, 2024, 06:29 PM IST

ಬಿಜೆಪಿಗೆ ನೂರಾನೆ ಬಲ ತಂದು ಕೊಟ್ಟಿತು ಮೋದಿ ನಾಯಕತ್ವ..!
ಕಾಂಗ್ರೆಸ್‌ನ ಬುಡವನ್ನೇ ಅಲುಗಾಡಿಸಿತು ಮೋದಿ ಗಜಕೇಸರಿ ಶಕ್ತಿ..!
"ಕೈ" ಬಿಟ್ಟು "ಕಮಲ" ಹಿಡಿದರು 9 ಮಾಜಿ ಮುಖ್ಯಮಂತ್ರಿಗಳು..!

2014.. ಮೇ 26.. ನರೇಂದ್ರ ಮೋದಿ(Narendra MOdi) ಮೊದಲ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ. ಆ ಕ್ಷಣ ದೇಶದಲ್ಲಿ ಎರಡು ಘಟನೆಗಳಿಗೆ ಮುನ್ನುಡಿ ಬರೆದಿತ್ತು. ಭಾರತದ(India) ರಾಜಕಾರಣದ ದಿಕ್ಕನ್ನೇ ಬದಲಿಸಿದ್ದ ಮಹಾ ಮುನ್ನುಡಿ, ಜಗತ್ತಿನ ಅತ್ಯಂತ ಹಳೆಯ ರಾಜಕೀಯ ಪಕ್ಷದ ಅಧಃಪತನಕ್ಕೆ ಬರೆದಿದ್ದ ಮುನ್ನುಡಿ. ಆ ಮುನ್ನುಡಿಗೆ ಕಾರಣವಾಗಿದ್ದು ರಾಷ್ಟ್ರ ರಾಜಕಾರಣಕ್ಕೆ ನರೇಂದ್ರ ದಾಮೋದರದಾಸ್ ಮೋದಿ ಅನ್ನೋ ಪವರ್'ಫುಲ್ ನಾಯಕನ ಧಾಮ್ ಧೂಮ್ ಎಂಟ್ರಿ. ರಾಜಕೀಯದಲ್ಲಿ ಪಕ್ಷಾಂತರ ಅನ್ನೋದು ಹೊಸತೇನಲ್ಲ. ರಾಜಕಾರಣಿಗಳು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯೋದು, ಪಕ್ಷನಿಷ್ಠೆ ಬದಲಿಸೋದು. ಇದಕ್ಕೆ ದೊಡ್ಡ ಚರಿತ್ರೆಯೇ ಇದೆ. ಆದ್ರೆ ಕಳೆದ 10 ವರ್ಷಗಳಲ್ಲಿ ನಡೆದಂಥಾ ಮಹಾವಲಸೆ ಮಾತ್ರ ತುಂಬಾನೇ ಇಂಟ್ರೆಸ್ಟಿಂಗ್. ಯಾಕಂದ್ರೆ 2014ರಿಂದ 2024ರವರೆಗೆ ಕಾಂಗ್ರೆಸ್'ನಿಂದ ಬಿಜೆಪಿಗೆ(BJP) ಜಿಗಿದಿರೋರು ಸಾಮಾನ್ಯರಲ್ಲ. ಒಂದೊಂದು ರಾಜ್ಯಗಳಲ್ಲಿ ಹತ್ತಾರು ವರ್ಷಗಳ ಕಾಲ ದರ್ಬಾರ್ ನಡೆಸಿರೋರು.. ಆ ರಾಜ್ಯಗಳಲ್ಲಿ ಕಾಂಗ್ರೆಸ್(Congress) ಪಕ್ಷದ ಮಹಾ ಸೇನಾನಿಗಳಾಗಿದ್ದವರು. ಅಂದ್ರೆ ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್'ನ 9 ಮಂದಿ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಆ ಸಾಲಿಗೆ 10ನೆಯವರಾಗಿ ಸೇರಲು ರೆಡಿಯಾಗಿ ನಿಂತಿದ್ದಾರೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್.

ಇದನ್ನೂ ವೀಕ್ಷಿಸಿ:  Mamata Banerjee: ಹಿಂದೂ ಮಹಿಳೆಯರೇ ಈತನ ಟಾರ್ಗೆಟ್..! ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more