ಕಾಂಗ್ರೆಸ್‌ಗೆ  "ಕೈ" ಬಿಜೆಪಿಗೆ "ಜೈ.." ಹೈಜಂಪ್ ಹಿಂದಿನ ಅಸಲಿಯತ್ತೇನು..?

ಕಾಂಗ್ರೆಸ್‌ಗೆ "ಕೈ" ಬಿಜೆಪಿಗೆ "ಜೈ.." ಹೈಜಂಪ್ ಹಿಂದಿನ ಅಸಲಿಯತ್ತೇನು..?

Published : Feb 20, 2024, 06:21 PM ISTUpdated : Feb 20, 2024, 06:29 PM IST

ಬಿಜೆಪಿಗೆ ನೂರಾನೆ ಬಲ ತಂದು ಕೊಟ್ಟಿತು ಮೋದಿ ನಾಯಕತ್ವ..!
ಕಾಂಗ್ರೆಸ್‌ನ ಬುಡವನ್ನೇ ಅಲುಗಾಡಿಸಿತು ಮೋದಿ ಗಜಕೇಸರಿ ಶಕ್ತಿ..!
"ಕೈ" ಬಿಟ್ಟು "ಕಮಲ" ಹಿಡಿದರು 9 ಮಾಜಿ ಮುಖ್ಯಮಂತ್ರಿಗಳು..!

2014.. ಮೇ 26.. ನರೇಂದ್ರ ಮೋದಿ(Narendra MOdi) ಮೊದಲ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ. ಆ ಕ್ಷಣ ದೇಶದಲ್ಲಿ ಎರಡು ಘಟನೆಗಳಿಗೆ ಮುನ್ನುಡಿ ಬರೆದಿತ್ತು. ಭಾರತದ(India) ರಾಜಕಾರಣದ ದಿಕ್ಕನ್ನೇ ಬದಲಿಸಿದ್ದ ಮಹಾ ಮುನ್ನುಡಿ, ಜಗತ್ತಿನ ಅತ್ಯಂತ ಹಳೆಯ ರಾಜಕೀಯ ಪಕ್ಷದ ಅಧಃಪತನಕ್ಕೆ ಬರೆದಿದ್ದ ಮುನ್ನುಡಿ. ಆ ಮುನ್ನುಡಿಗೆ ಕಾರಣವಾಗಿದ್ದು ರಾಷ್ಟ್ರ ರಾಜಕಾರಣಕ್ಕೆ ನರೇಂದ್ರ ದಾಮೋದರದಾಸ್ ಮೋದಿ ಅನ್ನೋ ಪವರ್'ಫುಲ್ ನಾಯಕನ ಧಾಮ್ ಧೂಮ್ ಎಂಟ್ರಿ. ರಾಜಕೀಯದಲ್ಲಿ ಪಕ್ಷಾಂತರ ಅನ್ನೋದು ಹೊಸತೇನಲ್ಲ. ರಾಜಕಾರಣಿಗಳು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯೋದು, ಪಕ್ಷನಿಷ್ಠೆ ಬದಲಿಸೋದು. ಇದಕ್ಕೆ ದೊಡ್ಡ ಚರಿತ್ರೆಯೇ ಇದೆ. ಆದ್ರೆ ಕಳೆದ 10 ವರ್ಷಗಳಲ್ಲಿ ನಡೆದಂಥಾ ಮಹಾವಲಸೆ ಮಾತ್ರ ತುಂಬಾನೇ ಇಂಟ್ರೆಸ್ಟಿಂಗ್. ಯಾಕಂದ್ರೆ 2014ರಿಂದ 2024ರವರೆಗೆ ಕಾಂಗ್ರೆಸ್'ನಿಂದ ಬಿಜೆಪಿಗೆ(BJP) ಜಿಗಿದಿರೋರು ಸಾಮಾನ್ಯರಲ್ಲ. ಒಂದೊಂದು ರಾಜ್ಯಗಳಲ್ಲಿ ಹತ್ತಾರು ವರ್ಷಗಳ ಕಾಲ ದರ್ಬಾರ್ ನಡೆಸಿರೋರು.. ಆ ರಾಜ್ಯಗಳಲ್ಲಿ ಕಾಂಗ್ರೆಸ್(Congress) ಪಕ್ಷದ ಮಹಾ ಸೇನಾನಿಗಳಾಗಿದ್ದವರು. ಅಂದ್ರೆ ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್'ನ 9 ಮಂದಿ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಆ ಸಾಲಿಗೆ 10ನೆಯವರಾಗಿ ಸೇರಲು ರೆಡಿಯಾಗಿ ನಿಂತಿದ್ದಾರೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್.

ಇದನ್ನೂ ವೀಕ್ಷಿಸಿ:  Mamata Banerjee: ಹಿಂದೂ ಮಹಿಳೆಯರೇ ಈತನ ಟಾರ್ಗೆಟ್..! ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more