ಕಾಂಗ್ರೆಸ್‌ಗೆ  "ಕೈ" ಬಿಜೆಪಿಗೆ "ಜೈ.." ಹೈಜಂಪ್ ಹಿಂದಿನ ಅಸಲಿಯತ್ತೇನು..?

ಕಾಂಗ್ರೆಸ್‌ಗೆ "ಕೈ" ಬಿಜೆಪಿಗೆ "ಜೈ.." ಹೈಜಂಪ್ ಹಿಂದಿನ ಅಸಲಿಯತ್ತೇನು..?

Published : Feb 20, 2024, 06:21 PM ISTUpdated : Feb 20, 2024, 06:29 PM IST

ಬಿಜೆಪಿಗೆ ನೂರಾನೆ ಬಲ ತಂದು ಕೊಟ್ಟಿತು ಮೋದಿ ನಾಯಕತ್ವ..!
ಕಾಂಗ್ರೆಸ್‌ನ ಬುಡವನ್ನೇ ಅಲುಗಾಡಿಸಿತು ಮೋದಿ ಗಜಕೇಸರಿ ಶಕ್ತಿ..!
"ಕೈ" ಬಿಟ್ಟು "ಕಮಲ" ಹಿಡಿದರು 9 ಮಾಜಿ ಮುಖ್ಯಮಂತ್ರಿಗಳು..!

2014.. ಮೇ 26.. ನರೇಂದ್ರ ಮೋದಿ(Narendra MOdi) ಮೊದಲ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ. ಆ ಕ್ಷಣ ದೇಶದಲ್ಲಿ ಎರಡು ಘಟನೆಗಳಿಗೆ ಮುನ್ನುಡಿ ಬರೆದಿತ್ತು. ಭಾರತದ(India) ರಾಜಕಾರಣದ ದಿಕ್ಕನ್ನೇ ಬದಲಿಸಿದ್ದ ಮಹಾ ಮುನ್ನುಡಿ, ಜಗತ್ತಿನ ಅತ್ಯಂತ ಹಳೆಯ ರಾಜಕೀಯ ಪಕ್ಷದ ಅಧಃಪತನಕ್ಕೆ ಬರೆದಿದ್ದ ಮುನ್ನುಡಿ. ಆ ಮುನ್ನುಡಿಗೆ ಕಾರಣವಾಗಿದ್ದು ರಾಷ್ಟ್ರ ರಾಜಕಾರಣಕ್ಕೆ ನರೇಂದ್ರ ದಾಮೋದರದಾಸ್ ಮೋದಿ ಅನ್ನೋ ಪವರ್'ಫುಲ್ ನಾಯಕನ ಧಾಮ್ ಧೂಮ್ ಎಂಟ್ರಿ. ರಾಜಕೀಯದಲ್ಲಿ ಪಕ್ಷಾಂತರ ಅನ್ನೋದು ಹೊಸತೇನಲ್ಲ. ರಾಜಕಾರಣಿಗಳು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯೋದು, ಪಕ್ಷನಿಷ್ಠೆ ಬದಲಿಸೋದು. ಇದಕ್ಕೆ ದೊಡ್ಡ ಚರಿತ್ರೆಯೇ ಇದೆ. ಆದ್ರೆ ಕಳೆದ 10 ವರ್ಷಗಳಲ್ಲಿ ನಡೆದಂಥಾ ಮಹಾವಲಸೆ ಮಾತ್ರ ತುಂಬಾನೇ ಇಂಟ್ರೆಸ್ಟಿಂಗ್. ಯಾಕಂದ್ರೆ 2014ರಿಂದ 2024ರವರೆಗೆ ಕಾಂಗ್ರೆಸ್'ನಿಂದ ಬಿಜೆಪಿಗೆ(BJP) ಜಿಗಿದಿರೋರು ಸಾಮಾನ್ಯರಲ್ಲ. ಒಂದೊಂದು ರಾಜ್ಯಗಳಲ್ಲಿ ಹತ್ತಾರು ವರ್ಷಗಳ ಕಾಲ ದರ್ಬಾರ್ ನಡೆಸಿರೋರು.. ಆ ರಾಜ್ಯಗಳಲ್ಲಿ ಕಾಂಗ್ರೆಸ್(Congress) ಪಕ್ಷದ ಮಹಾ ಸೇನಾನಿಗಳಾಗಿದ್ದವರು. ಅಂದ್ರೆ ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್'ನ 9 ಮಂದಿ ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಆ ಸಾಲಿಗೆ 10ನೆಯವರಾಗಿ ಸೇರಲು ರೆಡಿಯಾಗಿ ನಿಂತಿದ್ದಾರೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್.

ಇದನ್ನೂ ವೀಕ್ಷಿಸಿ:  Mamata Banerjee: ಹಿಂದೂ ಮಹಿಳೆಯರೇ ಈತನ ಟಾರ್ಗೆಟ್..! ರಾಜಾರೋಷವಾಗಿ ಕಿಡ್ನಾಪ್..ನಿರಂತರ ಅತ್ಯಾಚಾರ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more