ಮಹಾನ್ ನಾಯಕರ ಧ್ವನಿಗೆ ಸಾಕ್ಷಿಯಾಗಿತ್ತು ಈ ಸುಂದರ ಭವನ: 96 ವರ್ಷಗಳ ಸಂಸತ್ ಭವನ ಇಂದಿನಿಂದ ನೆನಪು ಮಾತ್ರ !

ಮಹಾನ್ ನಾಯಕರ ಧ್ವನಿಗೆ ಸಾಕ್ಷಿಯಾಗಿತ್ತು ಈ ಸುಂದರ ಭವನ: 96 ವರ್ಷಗಳ ಸಂಸತ್ ಭವನ ಇಂದಿನಿಂದ ನೆನಪು ಮಾತ್ರ !

Published : May 29, 2023, 10:42 AM IST

ಹಳೆಯ ಸಂಸತ್‌ ಭವನ ದೇಶದ ಪ್ರತಿಷ್ಠಿತ ಕಟ್ಟಡಗಳಲ್ಲೊಂದಾಗಿತ್ತು. ನಮ್ಮ ಸಂಸತ್ ಭವನ ದೇಶದ ಶಕ್ತಿ ಕೇಂದ್ರವಾಗಿತ್ತು. ದೇಶದ ಸಾಕ್ಷಿಪ್ರಜ್ಞೆಯಂತೆ ಸ್ಥಾಯಿಯಾಗಿ ನಿಂತಿದ್ದ, ಈ ಕಟ್ಟಡ ಎಲ್ಲರನ್ನೂ ಒಳಗೊಳ್ಳುವ ದೂರದೃಷ್ಟಿತ್ವದ ಪ್ರತೀಕವಾಗಿತ್ತು.

ಈ ಭವನ ‘ಟ್ರಿಸ್ಟ್ ವಿತ್ ಡೆಸ್ಟಿನಿ’ಭಾಷಣಕ್ಕೆ ಸಾಕ್ಷಿಯಾಗಿದೆ.ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಆಗಸ್ಟ್ 14ರ ಮಧ್ಯೆ ರಾತ್ರಿ. ಭವನದ ಕಟ್ಟದ ಮೇಲೆ ಧ್ವಜ ಹಾರಿದ್ದು ಸಹ ಮಧ್ಯೆ ರಾತ್ರಿಯಲ್ಲಿಯೇ. ನಂತರ ಈ ಭವನ ಪ್ರತಿ ಕ್ಷಣ ಅವಿಸ್ಮರಣೀಯವಾಗಿತ್ತು. ನಮ್ಮೆಲ್ಲಾರ ಹೆಮ್ಮೆಯ ತ್ರಿವರ್ಣ ಧ್ವಜಕ್ಕೆ ಮೊದಲ ಅರುಣೋದಯವನ್ನು ನೀಡಿದ ಕಟ್ಟಡವಿದೆ. ಈ ಮೂಲಕ ಸೂರ್ಯನಿಗೆ ತ್ರಿವರ್ಣ ಧ್ವಜ ಪರಿಯಿಸಿದ ಸಂಸತ್ ಭವನ. ಆ ಕ್ಷಣದಿಂದ ಭಾರತದ ಏಳಿಗೆಗೆ ಸಾಕ್ಷಿಯಾಗುತ್ತಲೇ ಬಂತು. ಹಾಗೆಯೇ, ಆಗಸ್ಟ್ 15 ರಂದು ಇದೇ ಪಾರ್ಲಿಮೆಂಟ್ ಭವನದಲ್ಲಿ ಟ್ವಿಸ್ಟ್ ವಿತ್ ಡೆಸ್ಟಿನಿ ಅನ್ನೋ ಭಾಷಣ ಮಾಡುತ್ತಾರೆ. ಇದು ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ, ಪಾರ್ಲಿಮೆಂಟ್‌ನಲ್ಲಿ ಮಾಡಿದ ಮೊದಲ ಭಾಷಣ ಎಂಬ ಹೆಗ್ಗಳಿಕೆಗೆ ಪಾತ್ರವಾಯ್ತು. ಅಂದು ಮೊದಲ ಪ್ರಧಾನಿ ಪಂಡಿತ್ ಜವಾಹರ್ಲಾಲ್ ಜೆಹರೂ ಅವರ ಭಾಷಣದಿಂದ, ಅಧೀಕೃತವಾಗಿ ದೇಶ ಸೇವೆಯನ್ನು ಆರಂಭಿಸುತ್ತೆ ಈ ಭವನ. 

ಇದನ್ನೂ ವೀಕ್ಷಿಸಿ: ಸೆಂಗೋಲ್‌ಗೂ ಕರುನಾಡಿನ ಮಠ-ಮಂದಿರಕ್ಕೂ ನಂಟು: ಆ ರಾಜದಂಡಕ್ಕೂ ಈ ಧರ್ಮದಂಡಕ್ಕೂ ಏನು ಸಂಬಂಧ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?