ಸನಾತನ ಧರ್ಮ ಹೆಚ್‌ಐವಿ, ಕುಷ್ಠರೋಗದಿಂದ ಕೂಡಿದೆ: ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ರೆಡಿ ಎಂದ ಎ. ರಾಜಾ

ಸನಾತನ ಧರ್ಮ ಹೆಚ್‌ಐವಿ, ಕುಷ್ಠರೋಗದಿಂದ ಕೂಡಿದೆ: ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ರೆಡಿ ಎಂದ ಎ. ರಾಜಾ

Published : Sep 08, 2023, 10:21 AM IST

ಎ.ರಾಜಾ ಕಿಚ್ಚು ಹಚ್ಚಿದ್ರೆ. ಮೊನ್ನೆ ಉದಯನಿಧಿ ಕಾಂಟ್ರವರ್ಸಿ ಹೇಳಿಕೆ ಸಮರ್ಥಿಸಿಕೊಳ್ಳುವ ರೀತಿ ಸನಾತನ ಧರ್ಮದ ಹುಟ್ಟಿನ ಬಗ್ಗೆ ಸಚಿವ ಪರಮೇಶ್ವರ್ ಪ್ರಶ್ನೆ ಹಾಕಿದ್ದರು. ಇದಕ್ಕೆ ಟ್ವಿಟರ್‌ನಲ್ಲಿ ಚಾಟಿ ಬೀಸಿದ ಯತ್ನಾಳ್, ಮುಸ್ಲಿಂ ಧರ್ಮದ ಹುಟ್ಟಿನ ಬಗ್ಗೆ ಕೇಳುವ ಧೈರ್ಯ ನಿಮ್ಮಲ್ಲಿದೆಯಾ ಎಂದು ಸವಾಲು ಹಾಕಿದ್ದಾರೆ.

ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರು ಒಬ್ಬರಾದ ಮೇಲೆ ಒಬ್ಬರು ನಾಲಿಗೆ ಹರಿಬಿಡ್ತಿದ್ದಾರೆ. ಸನಾತನ(Sanatana Dharma) ಧರ್ಮ ಡೆಂಘೀ, ಕೊರೊನಾ ಇದ್ದಂತೆ ಅಂತೆಲ್ಲಾ ನಾಲಿಗೆ ಹರಿಬಿಟ್ಟಿದ್ದ ಸ್ಟಾಲಿನ್ ಪುತ್ರನ ಹೇಳಿಕೆಗೆ ಈಗಾಗಲೇ ದೇಶಾದ್ಯಂತ ಕಿಚ್ಚು ಹಚ್ಚಿದೆ. ಇದರ ನಡುವೆ ಈಗ ಡಿಎಂಕೆ ನಾಯಕ, ಮಾಜಿ ಸಚಿವ ಎ.ರಾಜ(A. Raja)  ಹಿಂದೂ ಧರ್ಮವನ್ನು ಸ್ಟಾಲಿನ್ ಪುತ್ರನಿಗಿಂತ ಹರಿತ ಪದಗಳನ್ನು ಬಳಸಿ ಟೀಕಿಸಿ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಡಿಎಂಕೆ ನಾಯಕ ಎ.ರಾಜಾ ಹಿಂದೂ ವಿರೋಧಿ ಹಾಗೂ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮದ ಬಗ್ಗೆ ಉದಯನಿಧಿ(Udayanidhi) ಮೃದುವಾಗಿ ಮಾತಾಡಿದ್ದಾರೆ. ಸನಾತನ ಧರ್ಮಕ್ಕೆ ಹೋಲಿಸಿದ ಮಲೇರಿಯಾ, ಡೆಂಘೀ ಅಂತಹ ರೋಗಗಳಲ್ಲ ಎನ್ನುವ ಮೂಲಕ HIV ಮತ್ತು ಕುಷ್ಠರೋಗಗಳಿಗೆ ಹೋಲಿಸಿದ್ದಾರೆ. ಇಷ್ಟು ಮಾತ್ರವಲ್ಲ ಈ ಬಗ್ಗೆ ನಾನು ಮೋದಿ ಕ್ಯಾಬಿನೆಟ್ ಜೊತೆಗೂ ಚರ್ಚೆಗೆ ರೆಡಿ ಎನ್ನುವ ಮೂಲಕ ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ ಸ್ಥಾನಮಾನ..?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more