ಸನಾತನ ಧರ್ಮ ಹೆಚ್‌ಐವಿ, ಕುಷ್ಠರೋಗದಿಂದ ಕೂಡಿದೆ: ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ರೆಡಿ ಎಂದ ಎ. ರಾಜಾ

ಸನಾತನ ಧರ್ಮ ಹೆಚ್‌ಐವಿ, ಕುಷ್ಠರೋಗದಿಂದ ಕೂಡಿದೆ: ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ರೆಡಿ ಎಂದ ಎ. ರಾಜಾ

Published : Sep 08, 2023, 10:21 AM IST

ಎ.ರಾಜಾ ಕಿಚ್ಚು ಹಚ್ಚಿದ್ರೆ. ಮೊನ್ನೆ ಉದಯನಿಧಿ ಕಾಂಟ್ರವರ್ಸಿ ಹೇಳಿಕೆ ಸಮರ್ಥಿಸಿಕೊಳ್ಳುವ ರೀತಿ ಸನಾತನ ಧರ್ಮದ ಹುಟ್ಟಿನ ಬಗ್ಗೆ ಸಚಿವ ಪರಮೇಶ್ವರ್ ಪ್ರಶ್ನೆ ಹಾಕಿದ್ದರು. ಇದಕ್ಕೆ ಟ್ವಿಟರ್‌ನಲ್ಲಿ ಚಾಟಿ ಬೀಸಿದ ಯತ್ನಾಳ್, ಮುಸ್ಲಿಂ ಧರ್ಮದ ಹುಟ್ಟಿನ ಬಗ್ಗೆ ಕೇಳುವ ಧೈರ್ಯ ನಿಮ್ಮಲ್ಲಿದೆಯಾ ಎಂದು ಸವಾಲು ಹಾಕಿದ್ದಾರೆ.

ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರು ಒಬ್ಬರಾದ ಮೇಲೆ ಒಬ್ಬರು ನಾಲಿಗೆ ಹರಿಬಿಡ್ತಿದ್ದಾರೆ. ಸನಾತನ(Sanatana Dharma) ಧರ್ಮ ಡೆಂಘೀ, ಕೊರೊನಾ ಇದ್ದಂತೆ ಅಂತೆಲ್ಲಾ ನಾಲಿಗೆ ಹರಿಬಿಟ್ಟಿದ್ದ ಸ್ಟಾಲಿನ್ ಪುತ್ರನ ಹೇಳಿಕೆಗೆ ಈಗಾಗಲೇ ದೇಶಾದ್ಯಂತ ಕಿಚ್ಚು ಹಚ್ಚಿದೆ. ಇದರ ನಡುವೆ ಈಗ ಡಿಎಂಕೆ ನಾಯಕ, ಮಾಜಿ ಸಚಿವ ಎ.ರಾಜ(A. Raja)  ಹಿಂದೂ ಧರ್ಮವನ್ನು ಸ್ಟಾಲಿನ್ ಪುತ್ರನಿಗಿಂತ ಹರಿತ ಪದಗಳನ್ನು ಬಳಸಿ ಟೀಕಿಸಿ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಡಿಎಂಕೆ ನಾಯಕ ಎ.ರಾಜಾ ಹಿಂದೂ ವಿರೋಧಿ ಹಾಗೂ ಉದ್ಧಟತನದ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮದ ಬಗ್ಗೆ ಉದಯನಿಧಿ(Udayanidhi) ಮೃದುವಾಗಿ ಮಾತಾಡಿದ್ದಾರೆ. ಸನಾತನ ಧರ್ಮಕ್ಕೆ ಹೋಲಿಸಿದ ಮಲೇರಿಯಾ, ಡೆಂಘೀ ಅಂತಹ ರೋಗಗಳಲ್ಲ ಎನ್ನುವ ಮೂಲಕ HIV ಮತ್ತು ಕುಷ್ಠರೋಗಗಳಿಗೆ ಹೋಲಿಸಿದ್ದಾರೆ. ಇಷ್ಟು ಮಾತ್ರವಲ್ಲ ಈ ಬಗ್ಗೆ ನಾನು ಮೋದಿ ಕ್ಯಾಬಿನೆಟ್ ಜೊತೆಗೂ ಚರ್ಚೆಗೆ ರೆಡಿ ಎನ್ನುವ ಮೂಲಕ ಬಿಜೆಪಿಗರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ ಸ್ಥಾನಮಾನ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more