ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

Published : Feb 10, 2021, 03:12 PM ISTUpdated : Feb 10, 2021, 03:18 PM IST

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ.

ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

ಹೀಗಿರುವಾಗ ನೀರ್ಗಲ್ಲು ಸಿಡಿದು ಹರಿದು ಬಂದ ನೀರು ತಪೋವನ ಅಣೆಕಟ್ಟಿನ ಬಳಿ ತಲುಪಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು. ಇದು ನೋಡ ನೋಡುತ್ತಿದ್ದಂತೆಯೇ ಹತ್ತಕ್ಕೂ ಅಧಿಕ ಮಂದಿ ಕಾರ್ಮಿಕರನ್ನು ಹೇಗೆ ನುಂಗಿ ಹಾಕಿತ್ತು ಎಂಬ ವಿಡಿಯೋ ಒಂದು ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.

ಕೊನೆಯ 49 ಸೆಕೆಂಡ್‌ಗಳ ಶಾಕಿಂಗ್ ವಿಡಿಯೋ ಇದಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದ ಕಾರ್ಮಿಕರು ಕೆಸರು ಹಾಗೂ ನೀರಿನಲ್ಲಿ ಕೊಚ್ಚಿ ಹೋದ ದೃಶ್ಯಗಳು ಇದರಲ್ಲಿ ಸೆರೆಯಾಗಿವೆ. 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?