ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

Published : Feb 10, 2021, 03:12 PM ISTUpdated : Feb 10, 2021, 03:18 PM IST

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ.

ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

ಹೀಗಿರುವಾಗ ನೀರ್ಗಲ್ಲು ಸಿಡಿದು ಹರಿದು ಬಂದ ನೀರು ತಪೋವನ ಅಣೆಕಟ್ಟಿನ ಬಳಿ ತಲುಪಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು. ಇದು ನೋಡ ನೋಡುತ್ತಿದ್ದಂತೆಯೇ ಹತ್ತಕ್ಕೂ ಅಧಿಕ ಮಂದಿ ಕಾರ್ಮಿಕರನ್ನು ಹೇಗೆ ನುಂಗಿ ಹಾಕಿತ್ತು ಎಂಬ ವಿಡಿಯೋ ಒಂದು ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.

ಕೊನೆಯ 49 ಸೆಕೆಂಡ್‌ಗಳ ಶಾಕಿಂಗ್ ವಿಡಿಯೋ ಇದಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದ ಕಾರ್ಮಿಕರು ಕೆಸರು ಹಾಗೂ ನೀರಿನಲ್ಲಿ ಕೊಚ್ಚಿ ಹೋದ ದೃಶ್ಯಗಳು ಇದರಲ್ಲಿ ಸೆರೆಯಾಗಿವೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು