ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

Published : Feb 10, 2021, 03:12 PM ISTUpdated : Feb 10, 2021, 03:18 PM IST

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ.

ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

ಹೀಗಿರುವಾಗ ನೀರ್ಗಲ್ಲು ಸಿಡಿದು ಹರಿದು ಬಂದ ನೀರು ತಪೋವನ ಅಣೆಕಟ್ಟಿನ ಬಳಿ ತಲುಪಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು. ಇದು ನೋಡ ನೋಡುತ್ತಿದ್ದಂತೆಯೇ ಹತ್ತಕ್ಕೂ ಅಧಿಕ ಮಂದಿ ಕಾರ್ಮಿಕರನ್ನು ಹೇಗೆ ನುಂಗಿ ಹಾಕಿತ್ತು ಎಂಬ ವಿಡಿಯೋ ಒಂದು ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.

ಕೊನೆಯ 49 ಸೆಕೆಂಡ್‌ಗಳ ಶಾಕಿಂಗ್ ವಿಡಿಯೋ ಇದಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದ ಕಾರ್ಮಿಕರು ಕೆಸರು ಹಾಗೂ ನೀರಿನಲ್ಲಿ ಕೊಚ್ಚಿ ಹೋದ ದೃಶ್ಯಗಳು ಇದರಲ್ಲಿ ಸೆರೆಯಾಗಿವೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?