ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

Published : Feb 10, 2021, 03:12 PM ISTUpdated : Feb 10, 2021, 03:18 PM IST

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ.

ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

ಹೀಗಿರುವಾಗ ನೀರ್ಗಲ್ಲು ಸಿಡಿದು ಹರಿದು ಬಂದ ನೀರು ತಪೋವನ ಅಣೆಕಟ್ಟಿನ ಬಳಿ ತಲುಪಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು. ಇದು ನೋಡ ನೋಡುತ್ತಿದ್ದಂತೆಯೇ ಹತ್ತಕ್ಕೂ ಅಧಿಕ ಮಂದಿ ಕಾರ್ಮಿಕರನ್ನು ಹೇಗೆ ನುಂಗಿ ಹಾಕಿತ್ತು ಎಂಬ ವಿಡಿಯೋ ಒಂದು ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.

ಕೊನೆಯ 49 ಸೆಕೆಂಡ್‌ಗಳ ಶಾಕಿಂಗ್ ವಿಡಿಯೋ ಇದಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದ ಕಾರ್ಮಿಕರು ಕೆಸರು ಹಾಗೂ ನೀರಿನಲ್ಲಿ ಕೊಚ್ಚಿ ಹೋದ ದೃಶ್ಯಗಳು ಇದರಲ್ಲಿ ಸೆರೆಯಾಗಿವೆ. 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!