ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

ಹೀಗಿತ್ತು ಉತ್ತರಾಖಂಡ್ ದುರಂತದ ಕೊನೇ ಕ್ಷಣ, 49 ಸೆಕೆಂಡ್‌ನಲ್ಲಿ 10 ಮಂದಿ ನೀರುಪಾಲು!

Published : Feb 10, 2021, 03:12 PM ISTUpdated : Feb 10, 2021, 03:18 PM IST

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ

ಉತ್ತರಾಖಂಡ್ ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ನೋಡ ನೋಡುತ್ತಿದ್ದಂತೆಯೇ ಉಕ್ಕಿ ಹರಿದು ಬಂದ ನೀರಿನಿಂದಾಗಿ ಅಣೆಕಟ್ಟುಗಳು ಧ್ವಂಸಗೊಂಡರೆ, ಅತ್ತ ಗಂಗಾ ವಿದ್ಯುತ್ ಯೋಜನೆ ಕಾಮಗಾರಿಗೂ ಹಾನಿಯುಂಟಾಗಿತ್ತು. ಇದಕ್ಕೂ ಮಿಗಿಲಾಗಿ 197ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಇನ್ನೂ ಅನೇಕ ಮಂದಿ ಸುರಂಗದಲ್ಲಿ ಸಿಕ್ಕಾಕೊಂಡಿದ್ದಾರೆ. ಇವನ್ನು ಹೊರ ತೆಗೆಯಲು ರಕ್ಷಣಾ ಕಾರ್ಯ ಇನ್ನೂ ಮುಂದುವರೆದಿದೆ.

ಹಿಮಕುಸಿತಕ್ಕೆ 32 ಬಲಿ, ಇನ್ನೂ 197 ಜನರು ನಾಪತ್ತೆ!

ಹೀಗಿರುವಾಗ ನೀರ್ಗಲ್ಲು ಸಿಡಿದು ಹರಿದು ಬಂದ ನೀರು ತಪೋವನ ಅಣೆಕಟ್ಟಿನ ಬಳಿ ತಲುಪಿದಾಗ ಅಲ್ಲಿನ ಪರಿಸ್ಥಿತಿ ಹೇಗಿತ್ತು. ಇದು ನೋಡ ನೋಡುತ್ತಿದ್ದಂತೆಯೇ ಹತ್ತಕ್ಕೂ ಅಧಿಕ ಮಂದಿ ಕಾರ್ಮಿಕರನ್ನು ಹೇಗೆ ನುಂಗಿ ಹಾಕಿತ್ತು ಎಂಬ ವಿಡಿಯೋ ಒಂದು ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.

ಕೊನೆಯ 49 ಸೆಕೆಂಡ್‌ಗಳ ಶಾಕಿಂಗ್ ವಿಡಿಯೋ ಇದಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಯತ್ನಿಸುತ್ತಿದ್ದ ಕಾರ್ಮಿಕರು ಕೆಸರು ಹಾಗೂ ನೀರಿನಲ್ಲಿ ಕೊಚ್ಚಿ ಹೋದ ದೃಶ್ಯಗಳು ಇದರಲ್ಲಿ ಸೆರೆಯಾಗಿವೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್