ಲೋಕಸಭಾ ಚನಾವಣೆಗೆ ಸೀಟು ಹಂಚಿಕೆ ಕಸರತ್ತು, ಹೊಸ ಲೆಕ್ಕಾಚಾರದಲ್ಲಿ ಆಪ್-ಕಾಂಗ್ರೆಸ್!

ಲೋಕಸಭಾ ಚನಾವಣೆಗೆ ಸೀಟು ಹಂಚಿಕೆ ಕಸರತ್ತು, ಹೊಸ ಲೆಕ್ಕಾಚಾರದಲ್ಲಿ ಆಪ್-ಕಾಂಗ್ರೆಸ್!

Published : Feb 24, 2024, 11:25 PM IST

ಗುಜರಾತ್, ಹರ್ಯಾಣ, ಗೋವಾ ಸೇರಿ ಕೆಲವೆಡೆ ಆಪ್-ಕಾಂಗ್ರೆಸ್ ಸೀಟು ಹಂಚಿಕೆ,  ಆಂಧ್ರ ಪ್ರದೇಶದಲ್ಲಿ ನಾಯ್ಡು-ಪವನ್ ಕಲ್ಯಾಣ್ ದೋಸ್ತಿ, ಸಿಎಂ ಸಿದ್ದರಾಮಯ್ಯ ಗೃಹ ಶೃಂಗಾರಕ್ಕೆ 9 ಕೋಟಿ ಖರ್ಚು, ಬಿಜೆಪಿ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ಇಲ್ಲಿದೆ. 

ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಬಿಗಿಗೊಳ್ಳುತ್ತಿದೆ. ಇದೀಗ ದೆಹಲಿ, ಹರ್ಯಾಣ, ಗೋವಾ, ಗುಜರಾತ್ ಸೇರಿದಂತೆ ಕೆಲ ರಾಜ್ಯದಲ್ಲಿ ಆಪ್-ಕಾಂಗ್ರೆಸ್ ಮೈತ್ರಿ ಮೂಲಕ ಸೀಟು ಹಂಚಿಕೊಂಡಿದೆ. ಇಂಡಿಯಾ ಮೈತ್ರಿಯಿಂದ ಒಂದೊಂದೆ ಪಕ್ಷಗಳು ಹೊರನಡೆಯುತ್ತಿದೆ ಅನ್ನುವಷ್ಟರಲ್ಲೇ ಇದೀಗ ಮತ್ತೆ ಮೈತ್ರಿ ಗಟ್ಟಿಗೊಳ್ಳುತ್ತಿದೆ. ಆಪ್ ಹಾಗೂ ಕಾಂಗ್ರೆಸ್ ತನ್ನ ಮೈತ್ರಿ ಸೀಟು ಹಂಚಿಕ ಬಹುತೇಕ ಅಂತಿಮಗೊಳಿಸಿದೆ. ಇತ್ತ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಟಿಡಿಪಿ ಪಕ್ಷ ಹಾಗೂ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ ಮೈತ್ರಿ ಮಾಡಿಕೊಂಡಿದೆ. ಟಿಡಿಪಿ 151 ಸೀಟು ಹಾಗೂ ಜನಸೇನಾ 24 ಸೀಟು ಹಂಚಿಕೊಂಡಿದೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more