ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

Published : Feb 12, 2024, 05:35 PM IST

ಮೋದಿ ವಿರುದ್ಧ ಸಮರ ಸಾರಿತ್ತು 27 ಸೈನ್ಯಗಳ ಮಹಾಸೇನೆ..!
ಪಂಜಾಬ್‌ನಲ್ಲಿ ಮೈತ್ರಿ ಪಂಚರ್.. ಆಪ್ ಏಕಾಂಗಿ ಸ್ಪರ್ಧೆ..!
ಬಂಗಾಳದಲ್ಲಿ I.N.D.I.A ಮಹಾಮೈತ್ರಿಗೆ ದೀದಿ ಚೆಕ್‌ಬಂದಿ..!

ನರೇಂದ್ರ ಮೋದಿ ಅನ್ನೋ ಮದ್ದಾನೆಯನ್ನು ತಡೆಯಲು ವಿರೋಧ ಪಕ್ಷಗಳೆಲ್ಲಾ ಸೇರಿ ಒಂದು ಒಕ್ಕೂಟ ರಚಿಸಿದ್ವು. ಅದ್ರ ಹೆಸ್ರು ಇಂಡಿಯಾ ಒಕ್ಕೂಟ(INDIA alliance). ದೇಶದ ಮೂಲೆ ಮೂಲೆಗಳಿಂದ 27 ಪಕ್ಷಗಳು ಒಂದಾಗಿ, ಮೋದಿ(Narendra Modi) ವಿರುದ್ಧ ನಿಂತಿದ್ದವು. ಇದೊಂಥರಾ 27 ಅಕ್ಷೋಹಿಣಿ ಸೈನ್ಯಗಳನ್ನೊಳಗೊಂಡ ಮಹಾಸೇನೆ. ಪ್ರಧಾನಿ ಮೋದಿಯವರು ಹ್ಯಾಟ್ರಿಕ್ ಪಟ್ಟಾಭಿಷೇಕಕ್ಕೆ ರೆಡಿಯಾಗ್ತಾ ಇದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರವನ್ನು(Ram Mandir) ಉದ್ಘಾಟಿಸಿ, ಹಿಂದೂ ಸಮುದಾಯದ 500 ವರ್ಷಗಳ ಕನಸನ್ನು ನನಸಾಗಿಸಿ, ರಾಮಭಕ್ತರ ತಪಸ್ಸನ್ನು ಈಡೇರಿಸಿ, ರಾಮಾಸ್ತ್ರ ಹಿಡಿದು ಮಹಾಭಾರತ ಯುದ್ಧಕ್ಕೆ ಸಜ್ಜಾಗಿ ನಿಂತಿದ್ದಾರೆ. ಆದ್ರೆ ಸಿಂಗಲ್ ಸಿಂಹವನ್ನು ಬೇಟೆಯಾಡಲು ನಿಂತಿದ್ದ 27 ಸೈನ್ಯಗಳ ಮಹಾಘಟಬಂಧನ್ ಮೈತ್ರಿಕೂಟ ಯುದ್ಧಕ್ಕೂ ಮೊದಲೇ ಛಿದ್ರ ಛಿದ್ರವಾಗಿ ಹೋಗಿದೆ. ದೇಶದ ನಾಲ್ಕು ದಿಕ್ಕುಗಳಲ್ಲೂ ಇಂಡಿಯಾ ಒಕ್ಕೂಟ ಪಲ್ಟಿ ಹೊಡೆದಿದೆ. ಮೊದಲು ಬಂಗಾಳದ ದೀದಿ, ನಂತ್ರ ಬಿಹಾರದ ನಿತೀಶ್ ಕುಮಾರ್, ಬಳಿಕ ಉತ್ತರ ಪ್ರದೇಶದ ಅಖಿಲೇಶ್ ಯಾದವ್.. ಈಗ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಇಂಡಿಯಾ ಮೈತ್ರಿಕೂಟಕ್ಕೆ ಶಾಕ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ನಾನು ನಿನ್ನ ಭಕ್ತ, ಈ ಕಲ್ಲಿನಲ್ಲಿ ದರ್ಶನ ನೀಡು ಎಂದು ಬೇಡಿಕೊಂಡಿದ್ದೆ: ಅರುಣ್‌ ಯೋಗಿರಾಜ್‌

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more