ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

Published : Feb 12, 2024, 05:35 PM IST

ಮೋದಿ ವಿರುದ್ಧ ಸಮರ ಸಾರಿತ್ತು 27 ಸೈನ್ಯಗಳ ಮಹಾಸೇನೆ..!
ಪಂಜಾಬ್‌ನಲ್ಲಿ ಮೈತ್ರಿ ಪಂಚರ್.. ಆಪ್ ಏಕಾಂಗಿ ಸ್ಪರ್ಧೆ..!
ಬಂಗಾಳದಲ್ಲಿ I.N.D.I.A ಮಹಾಮೈತ್ರಿಗೆ ದೀದಿ ಚೆಕ್‌ಬಂದಿ..!

ನರೇಂದ್ರ ಮೋದಿ ಅನ್ನೋ ಮದ್ದಾನೆಯನ್ನು ತಡೆಯಲು ವಿರೋಧ ಪಕ್ಷಗಳೆಲ್ಲಾ ಸೇರಿ ಒಂದು ಒಕ್ಕೂಟ ರಚಿಸಿದ್ವು. ಅದ್ರ ಹೆಸ್ರು ಇಂಡಿಯಾ ಒಕ್ಕೂಟ(INDIA alliance). ದೇಶದ ಮೂಲೆ ಮೂಲೆಗಳಿಂದ 27 ಪಕ್ಷಗಳು ಒಂದಾಗಿ, ಮೋದಿ(Narendra Modi) ವಿರುದ್ಧ ನಿಂತಿದ್ದವು. ಇದೊಂಥರಾ 27 ಅಕ್ಷೋಹಿಣಿ ಸೈನ್ಯಗಳನ್ನೊಳಗೊಂಡ ಮಹಾಸೇನೆ. ಪ್ರಧಾನಿ ಮೋದಿಯವರು ಹ್ಯಾಟ್ರಿಕ್ ಪಟ್ಟಾಭಿಷೇಕಕ್ಕೆ ರೆಡಿಯಾಗ್ತಾ ಇದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರವನ್ನು(Ram Mandir) ಉದ್ಘಾಟಿಸಿ, ಹಿಂದೂ ಸಮುದಾಯದ 500 ವರ್ಷಗಳ ಕನಸನ್ನು ನನಸಾಗಿಸಿ, ರಾಮಭಕ್ತರ ತಪಸ್ಸನ್ನು ಈಡೇರಿಸಿ, ರಾಮಾಸ್ತ್ರ ಹಿಡಿದು ಮಹಾಭಾರತ ಯುದ್ಧಕ್ಕೆ ಸಜ್ಜಾಗಿ ನಿಂತಿದ್ದಾರೆ. ಆದ್ರೆ ಸಿಂಗಲ್ ಸಿಂಹವನ್ನು ಬೇಟೆಯಾಡಲು ನಿಂತಿದ್ದ 27 ಸೈನ್ಯಗಳ ಮಹಾಘಟಬಂಧನ್ ಮೈತ್ರಿಕೂಟ ಯುದ್ಧಕ್ಕೂ ಮೊದಲೇ ಛಿದ್ರ ಛಿದ್ರವಾಗಿ ಹೋಗಿದೆ. ದೇಶದ ನಾಲ್ಕು ದಿಕ್ಕುಗಳಲ್ಲೂ ಇಂಡಿಯಾ ಒಕ್ಕೂಟ ಪಲ್ಟಿ ಹೊಡೆದಿದೆ. ಮೊದಲು ಬಂಗಾಳದ ದೀದಿ, ನಂತ್ರ ಬಿಹಾರದ ನಿತೀಶ್ ಕುಮಾರ್, ಬಳಿಕ ಉತ್ತರ ಪ್ರದೇಶದ ಅಖಿಲೇಶ್ ಯಾದವ್.. ಈಗ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಇಂಡಿಯಾ ಮೈತ್ರಿಕೂಟಕ್ಕೆ ಶಾಕ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ನಾನು ನಿನ್ನ ಭಕ್ತ, ಈ ಕಲ್ಲಿನಲ್ಲಿ ದರ್ಶನ ನೀಡು ಎಂದು ಬೇಡಿಕೊಂಡಿದ್ದೆ: ಅರುಣ್‌ ಯೋಗಿರಾಜ್‌

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more