ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

ಕಾಂಗ್ರೆಸ್ "ದೊಡ್ಡಣ್ಣ"ನ ವರಸೆ.. ಸಿಡಿದೆದ್ದ ಮಿತ್ರರು.. ಮೈತ್ರಿಯಿಂದ ದೂರ..!

Published : Feb 12, 2024, 05:35 PM IST

ಮೋದಿ ವಿರುದ್ಧ ಸಮರ ಸಾರಿತ್ತು 27 ಸೈನ್ಯಗಳ ಮಹಾಸೇನೆ..!
ಪಂಜಾಬ್‌ನಲ್ಲಿ ಮೈತ್ರಿ ಪಂಚರ್.. ಆಪ್ ಏಕಾಂಗಿ ಸ್ಪರ್ಧೆ..!
ಬಂಗಾಳದಲ್ಲಿ I.N.D.I.A ಮಹಾಮೈತ್ರಿಗೆ ದೀದಿ ಚೆಕ್‌ಬಂದಿ..!

ನರೇಂದ್ರ ಮೋದಿ ಅನ್ನೋ ಮದ್ದಾನೆಯನ್ನು ತಡೆಯಲು ವಿರೋಧ ಪಕ್ಷಗಳೆಲ್ಲಾ ಸೇರಿ ಒಂದು ಒಕ್ಕೂಟ ರಚಿಸಿದ್ವು. ಅದ್ರ ಹೆಸ್ರು ಇಂಡಿಯಾ ಒಕ್ಕೂಟ(INDIA alliance). ದೇಶದ ಮೂಲೆ ಮೂಲೆಗಳಿಂದ 27 ಪಕ್ಷಗಳು ಒಂದಾಗಿ, ಮೋದಿ(Narendra Modi) ವಿರುದ್ಧ ನಿಂತಿದ್ದವು. ಇದೊಂಥರಾ 27 ಅಕ್ಷೋಹಿಣಿ ಸೈನ್ಯಗಳನ್ನೊಳಗೊಂಡ ಮಹಾಸೇನೆ. ಪ್ರಧಾನಿ ಮೋದಿಯವರು ಹ್ಯಾಟ್ರಿಕ್ ಪಟ್ಟಾಭಿಷೇಕಕ್ಕೆ ರೆಡಿಯಾಗ್ತಾ ಇದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರವನ್ನು(Ram Mandir) ಉದ್ಘಾಟಿಸಿ, ಹಿಂದೂ ಸಮುದಾಯದ 500 ವರ್ಷಗಳ ಕನಸನ್ನು ನನಸಾಗಿಸಿ, ರಾಮಭಕ್ತರ ತಪಸ್ಸನ್ನು ಈಡೇರಿಸಿ, ರಾಮಾಸ್ತ್ರ ಹಿಡಿದು ಮಹಾಭಾರತ ಯುದ್ಧಕ್ಕೆ ಸಜ್ಜಾಗಿ ನಿಂತಿದ್ದಾರೆ. ಆದ್ರೆ ಸಿಂಗಲ್ ಸಿಂಹವನ್ನು ಬೇಟೆಯಾಡಲು ನಿಂತಿದ್ದ 27 ಸೈನ್ಯಗಳ ಮಹಾಘಟಬಂಧನ್ ಮೈತ್ರಿಕೂಟ ಯುದ್ಧಕ್ಕೂ ಮೊದಲೇ ಛಿದ್ರ ಛಿದ್ರವಾಗಿ ಹೋಗಿದೆ. ದೇಶದ ನಾಲ್ಕು ದಿಕ್ಕುಗಳಲ್ಲೂ ಇಂಡಿಯಾ ಒಕ್ಕೂಟ ಪಲ್ಟಿ ಹೊಡೆದಿದೆ. ಮೊದಲು ಬಂಗಾಳದ ದೀದಿ, ನಂತ್ರ ಬಿಹಾರದ ನಿತೀಶ್ ಕುಮಾರ್, ಬಳಿಕ ಉತ್ತರ ಪ್ರದೇಶದ ಅಖಿಲೇಶ್ ಯಾದವ್.. ಈಗ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಇಂಡಿಯಾ ಮೈತ್ರಿಕೂಟಕ್ಕೆ ಶಾಕ್ ಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ನಾನು ನಿನ್ನ ಭಕ್ತ, ಈ ಕಲ್ಲಿನಲ್ಲಿ ದರ್ಶನ ನೀಡು ಎಂದು ಬೇಡಿಕೊಂಡಿದ್ದೆ: ಅರುಣ್‌ ಯೋಗಿರಾಜ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more