ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಗೆ ಎಎಪಿ ವಿರೋಧ!

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಗೆ ಎಎಪಿ ವಿರೋಧ!

Published : Dec 12, 2024, 08:38 PM IST

I.N.D.I.A ಮೈತ್ರಿಕೂಟದಲ್ಲಿ ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಮಿತ್ರಪಕ್ಷಗಳಿಂದ ಅಪಸ್ವರ ಎದ್ದಿದ್ದು, ಮಮತಾ ಬ್ಯಾನರ್ಜಿ ನಾಯಕತ್ವ ವಹಿಸಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.

 

ಬೆಂಗಳೂರು (ಡಿ.12): I.N.D.I.A ಮೈತ್ರಿಗೆ ರಾಹುಲ್ ನೇತೃತ್ವಕ್ಕೆ ಮಿತ್ರಪಕ್ಷಗಳ ಅಪಸ್ವರ  ಎತ್ತಿದ್ದಾರೆ. ಟಿಎಂಸಿ, ಆರ್​​ಜೆಡಿ, ಎನ್​ಸಿಪಿ, ಆಪ್‌ನಿಂದ ಮಮತಾಗೆ ಬೆಂಬಲ ಸಿಕ್ಕಿದೆ. ‘ನಾಯಕತ್ವ ವಹಿಸಿಕೊಳ್ಳಲೂ ರೆಡಿ’ ಎಂದು ಸ್ವತಃ ಮಮತಾ ಬ್ಯಾನರ್ಜಿ  ಕೂಡ ಹೇಳಿದ್ದಾರೆ.

ಇನ್ನೊಂದೆಡೆ, ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ನೋಟಿಸ್ ನೀಡಲಾಗಿದೆ.

Breaking: ಭಾರತದ ಡಿ. ಗುಕೇಶ್‌ ಚೆಸ್‌ ಇತಿಹಾಸದ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್‌!

ಮತ್ತೊಂದೆಡೆ, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಗೆ ಎಎಪಿ ವಿರೋಧ ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಕಡಿದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದೆ. ಎಲ್ಲಾ ಸ್ಥಾನಗಳಲ್ಲೂ ಆಮ್ ಆದ್ಮಿ ಸ್ಪರ್ಧೆ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
 

 

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more