ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಗೆ ಎಎಪಿ ವಿರೋಧ!

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಗೆ ಎಎಪಿ ವಿರೋಧ!

Published : Dec 12, 2024, 08:38 PM IST

I.N.D.I.A ಮೈತ್ರಿಕೂಟದಲ್ಲಿ ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಮಿತ್ರಪಕ್ಷಗಳಿಂದ ಅಪಸ್ವರ ಎದ್ದಿದ್ದು, ಮಮತಾ ಬ್ಯಾನರ್ಜಿ ನಾಯಕತ್ವ ವಹಿಸಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.

 

ಬೆಂಗಳೂರು (ಡಿ.12): I.N.D.I.A ಮೈತ್ರಿಗೆ ರಾಹುಲ್ ನೇತೃತ್ವಕ್ಕೆ ಮಿತ್ರಪಕ್ಷಗಳ ಅಪಸ್ವರ  ಎತ್ತಿದ್ದಾರೆ. ಟಿಎಂಸಿ, ಆರ್​​ಜೆಡಿ, ಎನ್​ಸಿಪಿ, ಆಪ್‌ನಿಂದ ಮಮತಾಗೆ ಬೆಂಬಲ ಸಿಕ್ಕಿದೆ. ‘ನಾಯಕತ್ವ ವಹಿಸಿಕೊಳ್ಳಲೂ ರೆಡಿ’ ಎಂದು ಸ್ವತಃ ಮಮತಾ ಬ್ಯಾನರ್ಜಿ  ಕೂಡ ಹೇಳಿದ್ದಾರೆ.

ಇನ್ನೊಂದೆಡೆ, ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡನೆಯಾಗಿದೆ. ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ನೋಟಿಸ್ ನೀಡಲಾಗಿದೆ.

Breaking: ಭಾರತದ ಡಿ. ಗುಕೇಶ್‌ ಚೆಸ್‌ ಇತಿಹಾಸದ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್‌!

ಮತ್ತೊಂದೆಡೆ, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಗೆ ಎಎಪಿ ವಿರೋಧ ವ್ಯಕ್ತಪಡಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಕಡಿದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದೆ. ಎಲ್ಲಾ ಸ್ಥಾನಗಳಲ್ಲೂ ಆಮ್ ಆದ್ಮಿ ಸ್ಪರ್ಧೆ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
 

 

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more