News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

Published : Aug 16, 2023, 11:19 PM IST

ಪ್ರಧಾನಿ ನರೇಂದ್ರ ಮೋದಿಯನ್ನು ಎದುರಿಸುವ ಸಲುವಾಗಿ ವಿಪಕ್ಷಗಳು ಮಾಡಿಕೊಂಡ ಘಟಬಂದನ್ ಐಎನ್‌ಡಿಐಎ ಮೈತ್ರಿಕೂಟಕ್ಕೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್ ಆದ್ಮಿ ಪಾರ್ಟಿ ಮೈತ್ರಿಯಿಂದ ಹೊರಹೋಗುವ ಸಾಧ್ಯತೆ ಇದೆ.

ನವದೆಹಲಿ (ಆ.16): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ನಲ್ಲಿಯೇ ಅಪಸ್ವರ ಎದುರಾಗಿದೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿದ ಬೆನ್ನಲ್ಲಿಯೇ, ಐಎನ್‌ಡಿಐಎ ಮೈತ್ರಿಕೂಟದಲ್ಲಿ ಇರುವುದು ಸಮಯ ವ್ಯರ್ಥ ಮಾಡಿದಂತೆ ಎಂದು ಆಪ್‌ ಹೇಳಿದೆ.

ಅದರೊಂದಿಗೆ ‘ಇಂಡಿಯಾ’ ಮೈತ್ರಿಕೂಟಕ್ಕೆ ದೆಹಲಿಯಲ್ಲೇ ಭಾರಿ ಹಿನ್ನಡೆ ಎದುರಾಗಿದೆ. ದೆಹಲಿ ಕಾಂಗ್ರೆಸ್ ನಾಯಕರ ಜತೆ ಆಪ್‌ ಜೊತೆ ಮೈತ್ರಿ ವಿಚಾರವಾಗಿ ಖರ್ಗೆ ಹಾಗೂ ರಾಹುಲ್‌ ಸಭೆ ನಡೆಸಿದ್ದಾರೆ. ಮೊದಲ ಸಭೆಯಲ್ಲಿ ಆಪ್ ಜತೆ ಮೈತ್ರಿ ಬಗ್ಗೆ ಒಮ್ಮತ ಮೂಡಿಲ್ಲ. ದೆಹಲಿಯ 7 ಕ್ಷೇತ್ರಗಳ ಹಂಚಿಕೆಯಲ್ಲೇ ಭಾರೀ ಭಿನ್ನಮತ ಎದುರಾಗಿದೆ.

ಎಎಪಿಗೆ ಕ್ಷೇತ್ರ ಬಿಟ್ಟುಕೊಡೋ ವಿಚಾರದಲ್ಲಿ ಭಿನ್ನಾಭಿಪ್ರಾಯ ಎದುರಾಗಿದೆ. ಎಎಪಿ ಜತೆ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕದ ದೊಡ್ಡ ವಿರೋಧ ವ್ಯಕ್ತವಾಗಿದೆ.ಈ ನಡುವೆ ದಿಲ್ಲಿ 7 ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಸಿದ್ಧತೆ ನಡೆಸಿ ಎಂದು ಖರ್ಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲಿಯೇ ಮುಂಬೈನಲ್ಲಿ ನಡೆಯುವ ಸಭೆಗೆ ಬಹಿಷ್ಕರಿಸಲು ಆಪ್ ಚಿಂತನೆ ನಡೆಸಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more