News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

Published : Aug 16, 2023, 11:19 PM IST

ಪ್ರಧಾನಿ ನರೇಂದ್ರ ಮೋದಿಯನ್ನು ಎದುರಿಸುವ ಸಲುವಾಗಿ ವಿಪಕ್ಷಗಳು ಮಾಡಿಕೊಂಡ ಘಟಬಂದನ್ ಐಎನ್‌ಡಿಐಎ ಮೈತ್ರಿಕೂಟಕ್ಕೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್ ಆದ್ಮಿ ಪಾರ್ಟಿ ಮೈತ್ರಿಯಿಂದ ಹೊರಹೋಗುವ ಸಾಧ್ಯತೆ ಇದೆ.

ನವದೆಹಲಿ (ಆ.16): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ನಲ್ಲಿಯೇ ಅಪಸ್ವರ ಎದುರಾಗಿದೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿದ ಬೆನ್ನಲ್ಲಿಯೇ, ಐಎನ್‌ಡಿಐಎ ಮೈತ್ರಿಕೂಟದಲ್ಲಿ ಇರುವುದು ಸಮಯ ವ್ಯರ್ಥ ಮಾಡಿದಂತೆ ಎಂದು ಆಪ್‌ ಹೇಳಿದೆ.

ಅದರೊಂದಿಗೆ ‘ಇಂಡಿಯಾ’ ಮೈತ್ರಿಕೂಟಕ್ಕೆ ದೆಹಲಿಯಲ್ಲೇ ಭಾರಿ ಹಿನ್ನಡೆ ಎದುರಾಗಿದೆ. ದೆಹಲಿ ಕಾಂಗ್ರೆಸ್ ನಾಯಕರ ಜತೆ ಆಪ್‌ ಜೊತೆ ಮೈತ್ರಿ ವಿಚಾರವಾಗಿ ಖರ್ಗೆ ಹಾಗೂ ರಾಹುಲ್‌ ಸಭೆ ನಡೆಸಿದ್ದಾರೆ. ಮೊದಲ ಸಭೆಯಲ್ಲಿ ಆಪ್ ಜತೆ ಮೈತ್ರಿ ಬಗ್ಗೆ ಒಮ್ಮತ ಮೂಡಿಲ್ಲ. ದೆಹಲಿಯ 7 ಕ್ಷೇತ್ರಗಳ ಹಂಚಿಕೆಯಲ್ಲೇ ಭಾರೀ ಭಿನ್ನಮತ ಎದುರಾಗಿದೆ.

ಎಎಪಿಗೆ ಕ್ಷೇತ್ರ ಬಿಟ್ಟುಕೊಡೋ ವಿಚಾರದಲ್ಲಿ ಭಿನ್ನಾಭಿಪ್ರಾಯ ಎದುರಾಗಿದೆ. ಎಎಪಿ ಜತೆ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕದ ದೊಡ್ಡ ವಿರೋಧ ವ್ಯಕ್ತವಾಗಿದೆ.ಈ ನಡುವೆ ದಿಲ್ಲಿ 7 ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಸಿದ್ಧತೆ ನಡೆಸಿ ಎಂದು ಖರ್ಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲಿಯೇ ಮುಂಬೈನಲ್ಲಿ ನಡೆಯುವ ಸಭೆಗೆ ಬಹಿಷ್ಕರಿಸಲು ಆಪ್ ಚಿಂತನೆ ನಡೆಸಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more