Arvind Kejriwal: ‘ಇಂಡಿಯಾ’ ಕೂಟಕ್ಕೆ  ಆಘಾತ: ಏಕಾಂಗಿ ಸ್ಪರ್ಧೆ ಘೋಷಣೆ ಮಾಡಿದ ಅರವಿಂದ್ ಕೇಜ್ರಿವಾಲ್ !

Arvind Kejriwal: ‘ಇಂಡಿಯಾ’ ಕೂಟಕ್ಕೆ ಆಘಾತ: ಏಕಾಂಗಿ ಸ್ಪರ್ಧೆ ಘೋಷಣೆ ಮಾಡಿದ ಅರವಿಂದ್ ಕೇಜ್ರಿವಾಲ್ !

Published : Feb 12, 2024, 02:16 PM IST

ಮೋದಿ ವಿರೋಧಿಗಳ ‘ಇಂಡಿಯಾ’ ಕೂಟಕ್ಕೆ ಮತ್ತೊಂದು ಆಘಾತ
ದೆಹಲಿ, ಪಂಜಾಬ್, ಚಂಡೀಘಡದಲ್ಲಿ ಸ್ವತಂತ್ರ ಸ್ಪರ್ಧೆ ಘೋಷಣೆ
ಟಿಎಂಸಿ, ಜೆಡಿಯು ಬಳಿಕ ಇಂಡಿಯಾ ಕೂಟಕ್ಕೆ ಕೈಕೊಟ್ಟ ಎಎಪಿ

ಪಂಜಾಬ್‌ನಲ್ಲಿ ಯಾವುದೇ ಮೈತ್ರಿ ಎಲ್ಲ ಎಂದಿದ್ದ ಆಮ್ ಆದ್ಮಿ ಪಾರ್ಟಿ ಇದೀಗ ದೆಹಲಿಯಲ್ಲೂ ಇಂಡಿಯಾ ಮೈತ್ರಿಗೆ(India Alliance) ಶಾಕ್ ನೀಡಿದೆ. ದೆಹಲಿಯ(Delhi) ಎಲ್ಲಾ 7 ಕ್ಷೇತ್ರದಲ್ಲಿ ಆಪ್ ಸ್ಪರ್ಧಿಸುವುದಾಗಿ ಅರವಿಂದ್ ಕೇಜ್ರಿವಾಲ್(Arvind Kejriwal) ಘೋಷಿಸಿದ್ದಾರೆ. ಇದೀಗ ಇಂಡಿಯಾ ಒಕ್ಕೂಟದ ಮೈತ್ರಿ ಕೆಲವೇ ರಾಜ್ಯಕ್ಕೆ ಕೆಲವೇ ಪಕ್ಷಕ್ಕೆ ಮಾತ್ರ ಸೀಮಿತವಾಗಿದೆ. ಎರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪಂಜಾಬ್‌ನಲ್ಲಿ 13, ಚಂಡೀಘಡದಲ್ಲಿ 1 ಕ್ಷೇತ್ರದಲ್ಲಿ ಎಎಪಿ ಸ್ಪರ್ಧೆ ಮಾಡಲಿದ್ದು, ಮುಂದಿನ 10- 15 ದಿನಗಳಲ್ಲಿ 14 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಿದೆ. ಎರಡು ವರ್ಷಗಳ ಹಿಂದಿನಂತೆ ನಿಮ್ಮ ಆರ್ಶೀವಾದ ನೀಡಿ. ಎಎಪಿ( Aam Aadmi Party) ಎಲ್ಲಾ 14 ಕ್ಷೇತ್ರಗಳಲ್ಲಿ ಗೆಲ್ಲುವಂತೆ ನೋಡಿಕೊಳ್ಳಿ. ನಮ್ಮ ಕೈ ಬಲಪಡಿಸಿದ್ಟು ನಾವು ಹೆಚ್ಚಿನ ಕೆಲಸ ಮಾಡಲು ಸಾಧ್ಯ ಎಂದು ಮತದಾರರಲ್ಲಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!