Arvind Kejriwal: ‘ಇಂಡಿಯಾ’ ಕೂಟಕ್ಕೆ  ಆಘಾತ: ಏಕಾಂಗಿ ಸ್ಪರ್ಧೆ ಘೋಷಣೆ ಮಾಡಿದ ಅರವಿಂದ್ ಕೇಜ್ರಿವಾಲ್ !

Arvind Kejriwal: ‘ಇಂಡಿಯಾ’ ಕೂಟಕ್ಕೆ ಆಘಾತ: ಏಕಾಂಗಿ ಸ್ಪರ್ಧೆ ಘೋಷಣೆ ಮಾಡಿದ ಅರವಿಂದ್ ಕೇಜ್ರಿವಾಲ್ !

Published : Feb 12, 2024, 02:16 PM IST

ಮೋದಿ ವಿರೋಧಿಗಳ ‘ಇಂಡಿಯಾ’ ಕೂಟಕ್ಕೆ ಮತ್ತೊಂದು ಆಘಾತ
ದೆಹಲಿ, ಪಂಜಾಬ್, ಚಂಡೀಘಡದಲ್ಲಿ ಸ್ವತಂತ್ರ ಸ್ಪರ್ಧೆ ಘೋಷಣೆ
ಟಿಎಂಸಿ, ಜೆಡಿಯು ಬಳಿಕ ಇಂಡಿಯಾ ಕೂಟಕ್ಕೆ ಕೈಕೊಟ್ಟ ಎಎಪಿ

ಪಂಜಾಬ್‌ನಲ್ಲಿ ಯಾವುದೇ ಮೈತ್ರಿ ಎಲ್ಲ ಎಂದಿದ್ದ ಆಮ್ ಆದ್ಮಿ ಪಾರ್ಟಿ ಇದೀಗ ದೆಹಲಿಯಲ್ಲೂ ಇಂಡಿಯಾ ಮೈತ್ರಿಗೆ(India Alliance) ಶಾಕ್ ನೀಡಿದೆ. ದೆಹಲಿಯ(Delhi) ಎಲ್ಲಾ 7 ಕ್ಷೇತ್ರದಲ್ಲಿ ಆಪ್ ಸ್ಪರ್ಧಿಸುವುದಾಗಿ ಅರವಿಂದ್ ಕೇಜ್ರಿವಾಲ್(Arvind Kejriwal) ಘೋಷಿಸಿದ್ದಾರೆ. ಇದೀಗ ಇಂಡಿಯಾ ಒಕ್ಕೂಟದ ಮೈತ್ರಿ ಕೆಲವೇ ರಾಜ್ಯಕ್ಕೆ ಕೆಲವೇ ಪಕ್ಷಕ್ಕೆ ಮಾತ್ರ ಸೀಮಿತವಾಗಿದೆ. ಎರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪಂಜಾಬ್‌ನಲ್ಲಿ 13, ಚಂಡೀಘಡದಲ್ಲಿ 1 ಕ್ಷೇತ್ರದಲ್ಲಿ ಎಎಪಿ ಸ್ಪರ್ಧೆ ಮಾಡಲಿದ್ದು, ಮುಂದಿನ 10- 15 ದಿನಗಳಲ್ಲಿ 14 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಿದೆ. ಎರಡು ವರ್ಷಗಳ ಹಿಂದಿನಂತೆ ನಿಮ್ಮ ಆರ್ಶೀವಾದ ನೀಡಿ. ಎಎಪಿ( Aam Aadmi Party) ಎಲ್ಲಾ 14 ಕ್ಷೇತ್ರಗಳಲ್ಲಿ ಗೆಲ್ಲುವಂತೆ ನೋಡಿಕೊಳ್ಳಿ. ನಮ್ಮ ಕೈ ಬಲಪಡಿಸಿದ್ಟು ನಾವು ಹೆಚ್ಚಿನ ಕೆಲಸ ಮಾಡಲು ಸಾಧ್ಯ ಎಂದು ಮತದಾರರಲ್ಲಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Budget: ಸರ್ಕಾರದ ವಿರುದ್ಧ ‘ಮೈತ್ರಿ’ ಅಸ್ತ್ರ: ಗದ್ದಲದ ನಡುವೆಯೇ ರಾಜ್ಯ ಬಜೆಟ್‌ ಮಂಡನೆಗೆ ಸಜ್ಜು !

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?