ಸಾಲು ಸಾಲು ಸರ್ವೆಗಳಲ್ಲೂ ಮೋದಿಗೇ ಗೆಲುವು! ನಿಜವಾಗಲಿದೆಯಾ ಮೋದಿ ‘400’ ನಿರೀಕ್ಷೆ?

ಸಾಲು ಸಾಲು ಸರ್ವೆಗಳಲ್ಲೂ ಮೋದಿಗೇ ಗೆಲುವು! ನಿಜವಾಗಲಿದೆಯಾ ಮೋದಿ ‘400’ ನಿರೀಕ್ಷೆ?

Published : Dec 25, 2023, 02:58 PM IST

ಸಾಲು ಸಾಲು ಸರ್ವೆಗಳಲ್ಲೂ ಮೋದಿಗೇ ಗೆಲುವು!
ಮತ್ತೊಂದು ಸರ್ವೆ ಹೇಳಿದೆ ಮತ್ತೊಮ್ಮೆ ಮೋದಿ!
ವಿಪಕ್ಷಗಳಿಗೆ ಶಾಕ್ ಕೊಟ್ಟಿತೇಕೆ ಹೊಸ ಸಮೀಕ್ಷೆ!

ಅದೊಂದು ಸರ್ವೇ ಅಚ್ಚರಿ ಅಂಕಿಅಂಶಗಳನ್ನ ತೆರೆದಿಟ್ಟಿದೆ. ಬಿಜೆಪಿ(BJP)- ಜೆಡಿಎಸ್(JDS) ಮೈತ್ರಿಗೆ ಅದೃಷ್ಟ ಒಲಿಯುತ್ತಾ ಅನ್ನೋ ಪ್ರಶ್ನೆಗೆ ಉತ್ತರ ಕೊಟ್ಟಿದೆ. ಸಿದ್ದರಾಮಯ್ಯ(Siddaramaiah) ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟಿದೆ. 2024ರ ಲೋಕಸಭಾ ಚುನಾವಣೆ(Loksabha), ಈ ಚುನಾವಣೆಯನ್ನ ಯಾರೊಬ್ಬರೂ ಈಗ ದೇಶದ ಮತ್ತೊಂದು ಎಲೆಕ್ಷನ್ ಅನ್ನೋ ಹಾಗೆ ನೋಡೋಕೆ ಸಾಧ್ಯವೇ ಇಲ್ಲ. ಇದು ಯುದ್ಧ.. ಮಹಾಯುದ್ಧ ಮೋದಿ ವರ್ಸಸ್ ವಿಪಕ್ಷಗಳ ಘನಘೋರ ಕದನ. ಲೋಕಸಮರಕ್ಕೆ ಅದಾಗಲೇ ಲೆಕ್ಕಾಚಾರುಗಳು, ರಣತಂತ್ರಗಳು, ಎಲ್ಲವೂ ಸಿದ್ಧವಾಗ್ತಾ ಇದಾವೆ. ಈ ಕಡೆ ಪ್ರಧಾನಿ ನರೇಂದ್ರ ಮೋದಿ, ತಮ್ಮ ಕೇಸರಿ ಪಾಳಯದ ಸೇನಾನಿಗಳಿಗೆ ವೋಟ್ ಶೇರ್ 50 ಪರ್ಸಂಟ್ ಹೆಚ್ಚಿಸಿಕೊಳ್ಳಬೇಕು. ಕನಿಷ್ಟ 350 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲಬೇಕು ಅಂತ ಹೇಳಿದ್ದಾರೆ. ಅದೂ ಅಲ್ಲದೆ, ಕಳೆದ ಸಲ 303 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಸಲ 400 ಕ್ಷೇತ್ರಗಳನ್ನ ಗೆಲ್ಲಲೇಬೇಕು ಅಂತ ಸನ್ನದ್ಧವಾಗಿದೆ. ಅದರಲ್ಲೂ ಪಂಚರಾಜ್ಯ ಚುನಾವಣೆಗಳ ಬಳಿಕ ಈ ಹೆಬ್ಬಯಕೆ ಮತ್ತೂ ಹೆಚ್ಚಾಗಿದೆ. ಕೇಸರಿ ಪಾಳಯ ಹೀಗೆ ಗೆದ್ದೇ ಗೆಲುವೆ ಎಂಬ ಗುಂಗಲ್ಲಿರುವಾಗ್ಲೇ, ಇನ್ನೊಂದು ಸಮೀಕ್ಷೆ ನಡೆದಿದೆ. ಆ ಸಮೀಕ್ಷೆ ಒಂದಷ್ಟು ಅಂಕಿ ಅಂಶಗಳನ್ನ ಬಯಲು ಮಾಡಿದೆ. ಅದರಿಂದ ಲೋಕಸಂಗ್ರಾಮದ ಮತ್ತೊಂದು ಮಜಲು ಬಯಲಾಗಿದೆ. ಎಬಿಪಿ ಸುದ್ದಿ ವಾಹಿನಿ ಮತ್ತು ಸಿ- ವೋಟರ್ ಸಮೀಕ್ಷಾ ಸಂಸ್ಥೆ ನಡೆಸಿದ ಸರ್ವೆ ಪ್ರಕಾರ,ಎಲ್ಲೆಲ್ಲಿ ಏನು ಫಲಿತಾಂಶ ಬರಬಹುದು ಅನ್ನೋದನ್ನ ನೋಡೋ ಮುಂಚೆ, ನಮ್ಮ ಕರ್ನಾಟಕದಿಂದಲೇ ಕತೆ ಶುರುಮಾಡೋಣ. ಈ ಸರ್ವೆ ಪ್ರಕಾರ ಕರ್ನಾಟಕದಲ್ಲಿ(Karnataka) ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮೇಲುಗೈ ಪಡೆಯಲಿದೆ. ಜೊತೆಗೆ ಗ್ರಾರಂಟಿ ಅಸ್ತ್ರ ಪ್ರಯೋಗಿಸಿ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿಸುವ ಕಾಂಗ್ರೆಸ್ ಪಕ್ಷ ಕೆಲವೇ ಸ್ಥಾನಗಳನ್ನ ಪಡೆಯಲಿದೆ.

ಇದನ್ನೂ ವೀಕ್ಷಿಸಿ: ಶಿವಾನಂದ ಪಾಟೀಲ್ ರೈತರಿಗೆ ಅಪಮಾನ ಮಾಡಿದ್ದು, ಕ್ಷಮೆ ಕೇಳಬೇಕು: ಬಿ.ವೈ. ವಿಜಯೇಂದ್ರ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more