ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..?  'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

Published : Dec 12, 2023, 10:26 AM IST

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು 'ಸುಪ್ರೀಂ'
ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶ ಎತ್ತಿಹಿಡಿದ ಕೋರ್ಟ್‌

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರಕ್ಕಿದ್ದ(Jammu and Kashmir) ವಿಶೇಷ ಸ್ಥಾನಮಾನ ರದ್ದು ನಿರ್ಧಾರವನ್ನೂ ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಜಮ್ಮು ಕಾಶ್ಮೀರ ಭಾರತದ(India) ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್(Suprecourt) ಹೇಳಿದೆ. ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಸರ್ವಸಮ್ಮತ ತೀರ್ಪು ಬಂದಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಪ್ರತ್ಯೇಕಿಸಿದ್ದನ್ನೂ ಈ ವೇಳೆ ಕೋರ್ಟ್ ಎತ್ತಿಹಿಡಿದಿದೆ. ಆರ್ಟಿಕಲ್ 370 ರದ್ದು(Abrogation of Article) ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಭಾರತದ ಸಾರ್ವಭೌಮತ್ವ ಒಪ್ಪಿದ ಮೇಲೆ ಪ್ರತ್ಯೇಕ ಸಾರ್ವಭೌಮತ್ವ ಸಾಧ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ್ದು ಸರಿ. ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕಿದ್ದ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಿ. 2024ರ ಸೆಪ್ಟಂಬರ್ ಒಳಗೆ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಎಂದು ಕೋರ್ಟ್‌ ಹೇಳಿದೆ.  

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಜನ್ನ ಕಂಬಳ ವೈಭವ: ಬಂಟ ಸಮುದಾಯದ ದೊಡ್ಡಮನೆಯಲ್ಲಿ ಸಂಭ್ರಮ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?