ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..?  'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

Published : Dec 12, 2023, 10:26 AM IST

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು 'ಸುಪ್ರೀಂ'
ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶ ಎತ್ತಿಹಿಡಿದ ಕೋರ್ಟ್‌

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರಕ್ಕಿದ್ದ(Jammu and Kashmir) ವಿಶೇಷ ಸ್ಥಾನಮಾನ ರದ್ದು ನಿರ್ಧಾರವನ್ನೂ ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಜಮ್ಮು ಕಾಶ್ಮೀರ ಭಾರತದ(India) ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್(Suprecourt) ಹೇಳಿದೆ. ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಸರ್ವಸಮ್ಮತ ತೀರ್ಪು ಬಂದಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಪ್ರತ್ಯೇಕಿಸಿದ್ದನ್ನೂ ಈ ವೇಳೆ ಕೋರ್ಟ್ ಎತ್ತಿಹಿಡಿದಿದೆ. ಆರ್ಟಿಕಲ್ 370 ರದ್ದು(Abrogation of Article) ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಭಾರತದ ಸಾರ್ವಭೌಮತ್ವ ಒಪ್ಪಿದ ಮೇಲೆ ಪ್ರತ್ಯೇಕ ಸಾರ್ವಭೌಮತ್ವ ಸಾಧ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ್ದು ಸರಿ. ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕಿದ್ದ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಿ. 2024ರ ಸೆಪ್ಟಂಬರ್ ಒಳಗೆ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಎಂದು ಕೋರ್ಟ್‌ ಹೇಳಿದೆ.  

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಜನ್ನ ಕಂಬಳ ವೈಭವ: ಬಂಟ ಸಮುದಾಯದ ದೊಡ್ಡಮನೆಯಲ್ಲಿ ಸಂಭ್ರಮ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?