ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..?  'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

Published : Dec 12, 2023, 10:26 AM IST

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು 'ಸುಪ್ರೀಂ'
ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶ ಎತ್ತಿಹಿಡಿದ ಕೋರ್ಟ್‌

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರಕ್ಕಿದ್ದ(Jammu and Kashmir) ವಿಶೇಷ ಸ್ಥಾನಮಾನ ರದ್ದು ನಿರ್ಧಾರವನ್ನೂ ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಜಮ್ಮು ಕಾಶ್ಮೀರ ಭಾರತದ(India) ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್(Suprecourt) ಹೇಳಿದೆ. ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಸರ್ವಸಮ್ಮತ ತೀರ್ಪು ಬಂದಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಪ್ರತ್ಯೇಕಿಸಿದ್ದನ್ನೂ ಈ ವೇಳೆ ಕೋರ್ಟ್ ಎತ್ತಿಹಿಡಿದಿದೆ. ಆರ್ಟಿಕಲ್ 370 ರದ್ದು(Abrogation of Article) ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಭಾರತದ ಸಾರ್ವಭೌಮತ್ವ ಒಪ್ಪಿದ ಮೇಲೆ ಪ್ರತ್ಯೇಕ ಸಾರ್ವಭೌಮತ್ವ ಸಾಧ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ್ದು ಸರಿ. ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕಿದ್ದ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಿ. 2024ರ ಸೆಪ್ಟಂಬರ್ ಒಳಗೆ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಎಂದು ಕೋರ್ಟ್‌ ಹೇಳಿದೆ.  

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಜನ್ನ ಕಂಬಳ ವೈಭವ: ಬಂಟ ಸಮುದಾಯದ ದೊಡ್ಡಮನೆಯಲ್ಲಿ ಸಂಭ್ರಮ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!