ACB Raids: ಮಗನಿಂದ ಬಯಲಾಯ್ತು ಪೈಪ್ ಒಳಗಿನ ಅಕ್ರಮ ಸಂಪತ್ತು!

ACB Raids: ಮಗನಿಂದ ಬಯಲಾಯ್ತು ಪೈಪ್ ಒಳಗಿನ ಅಕ್ರಮ ಸಂಪತ್ತು!

Suvarna News   | Asianet News
Published : Nov 26, 2021, 12:33 AM IST

ಕಲಬುರ್ಗಿ ಎಂಜನಿಯರ್ ಶಾಂತಗೌಡನ ಮನೆಯಲ್ಲಿ ಪತ್ತೆಯಾದ ಪೈಪ್ ಒಳಗಿನ ಕಂತೆ ಕಂತೆ ನೋಟು ಇದೀಗ ಭಾರತದಲ್ಲಿ ಭಾರಿ ಸದ್ದು ಮಾಡುತ್ತಿದೆ. ಆದರೆ ಈ ಪೈಪ್ ಒಳಗಿನ ರಹಸ್ಯ ಬಯಲಾಗಿದ್ದು, ಶಾಂತಗೌಡ ಮಗನಿಂದ. ಈ ರಹಸ್ಯ ಭೇದಿಸಿದ ಎಸಿಬಿ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಒಬ್ಬೊಬ್ಬರ ಅಕ್ರಮ ಆದಾಯ ತಮ್ಮ ಸಂಬಳ ಆದಾಯಕ್ಕಿಂತ 800 ಶೇಕಡಾ ಹೆಚ್ಚು ಪತ್ತೆಯಾಗಿದೆ. ಭ್ರಷ್ಟ ಅಧಿಕಾರಿಗಳ ಅಸಲಿ ಆದಾಯ ಹಾಗೂ ಅಕ್ರಮ ಆದಾಯ ವಿವರ ಬೆಚ್ತಿ ಬೀಳಿಸುವಂತಿದೆ.

ಕಲಬುರ್ಗಿ ಎಂಜನಿಯರ್ ಶಾಂತಗೌಡನ ಮನೆಯಲ್ಲಿ ಪತ್ತೆಯಾದ ಪೈಪ್ ಒಳಗಿನ ಕಂತೆ ಕಂತೆ ನೋಟು ಇದೀಗ ಭಾರತದಲ್ಲಿ ಭಾರಿ ಸದ್ದು ಮಾಡುತ್ತಿದೆ. ಆದರೆ ಈ ಪೈಪ್ ಒಳಗಿನ ರಹಸ್ಯ ಬಯಲಾಗಿದ್ದು, ಶಾಂತಗೌಡ ಮಗನಿಂದ. ಈ ರಹಸ್ಯ ಭೇದಿಸಿದ ಎಸಿಬಿ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಒಬ್ಬೊಬ್ಬರ ಅಕ್ರಮ ಆದಾಯ ತಮ್ಮ ಸಂಬಳ ಆದಾಯಕ್ಕಿಂತ 800 ಶೇಕಡಾ ಹೆಚ್ಚು ಪತ್ತೆಯಾಗಿದೆ. ಭ್ರಷ್ಟ ಅಧಿಕಾರಿಗಳ ಅಸಲಿ ಆದಾಯ ಹಾಗೂ ಅಕ್ರಮ ಆದಾಯ ವಿವರ ಬೆಚ್ತಿ ಬೀಳಿಸುವಂತಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!