ACB Raids: ಮಗನಿಂದ ಬಯಲಾಯ್ತು ಪೈಪ್ ಒಳಗಿನ ಅಕ್ರಮ ಸಂಪತ್ತು!

ACB Raids: ಮಗನಿಂದ ಬಯಲಾಯ್ತು ಪೈಪ್ ಒಳಗಿನ ಅಕ್ರಮ ಸಂಪತ್ತು!

Suvarna News   | Asianet News
Published : Nov 26, 2021, 12:33 AM IST

ಕಲಬುರ್ಗಿ ಎಂಜನಿಯರ್ ಶಾಂತಗೌಡನ ಮನೆಯಲ್ಲಿ ಪತ್ತೆಯಾದ ಪೈಪ್ ಒಳಗಿನ ಕಂತೆ ಕಂತೆ ನೋಟು ಇದೀಗ ಭಾರತದಲ್ಲಿ ಭಾರಿ ಸದ್ದು ಮಾಡುತ್ತಿದೆ. ಆದರೆ ಈ ಪೈಪ್ ಒಳಗಿನ ರಹಸ್ಯ ಬಯಲಾಗಿದ್ದು, ಶಾಂತಗೌಡ ಮಗನಿಂದ. ಈ ರಹಸ್ಯ ಭೇದಿಸಿದ ಎಸಿಬಿ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಒಬ್ಬೊಬ್ಬರ ಅಕ್ರಮ ಆದಾಯ ತಮ್ಮ ಸಂಬಳ ಆದಾಯಕ್ಕಿಂತ 800 ಶೇಕಡಾ ಹೆಚ್ಚು ಪತ್ತೆಯಾಗಿದೆ. ಭ್ರಷ್ಟ ಅಧಿಕಾರಿಗಳ ಅಸಲಿ ಆದಾಯ ಹಾಗೂ ಅಕ್ರಮ ಆದಾಯ ವಿವರ ಬೆಚ್ತಿ ಬೀಳಿಸುವಂತಿದೆ.

ಕಲಬುರ್ಗಿ ಎಂಜನಿಯರ್ ಶಾಂತಗೌಡನ ಮನೆಯಲ್ಲಿ ಪತ್ತೆಯಾದ ಪೈಪ್ ಒಳಗಿನ ಕಂತೆ ಕಂತೆ ನೋಟು ಇದೀಗ ಭಾರತದಲ್ಲಿ ಭಾರಿ ಸದ್ದು ಮಾಡುತ್ತಿದೆ. ಆದರೆ ಈ ಪೈಪ್ ಒಳಗಿನ ರಹಸ್ಯ ಬಯಲಾಗಿದ್ದು, ಶಾಂತಗೌಡ ಮಗನಿಂದ. ಈ ರಹಸ್ಯ ಭೇದಿಸಿದ ಎಸಿಬಿ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಒಬ್ಬೊಬ್ಬರ ಅಕ್ರಮ ಆದಾಯ ತಮ್ಮ ಸಂಬಳ ಆದಾಯಕ್ಕಿಂತ 800 ಶೇಕಡಾ ಹೆಚ್ಚು ಪತ್ತೆಯಾಗಿದೆ. ಭ್ರಷ್ಟ ಅಧಿಕಾರಿಗಳ ಅಸಲಿ ಆದಾಯ ಹಾಗೂ ಅಕ್ರಮ ಆದಾಯ ವಿವರ ಬೆಚ್ತಿ ಬೀಳಿಸುವಂತಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?