ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

Published : Nov 18, 2022, 03:27 PM IST

ಭಾರತದಲ್ಲಿ  ವಾಯು ಮಾಲಿನ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಪ್ರತಿದಿನ 4 ಸಾವಿರ 600 ಜನರು ಬಲಿಯಾಗುತ್ತಿದ್ದಾರೆ ಎಂದು ವರದಿ ಆಗಿದೆ.
 

ಬರ್ಮಿಂಗ್ ಹ್ಯಾಮ್ ಯುನಿವರ್ಸಿಟಿ ವಾಯುವ್ಯ ಮಾಲಿನ್ಯ ಕುರಿತು ಶಾಕಿಂಗ್ ಮಾಹಿತಿ ನೀಡಿದ್ದು, 2019ರ ಪ್ರಕಾರ ಪ್ರತಿ ನಿಮಿಷಕ್ಕೆ 3 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಮುಂಬೈ, ಬೆಂಗಳೂರು, ಹೈದ್ರಾಬಾದ್‌, ಕೊಲ್ಕತ್ತಾ, ಚೆನ್ನೈ, ಸೂರತ್‌, ಪುಣೆ ಮತ್ತು ಅಹಮದಾಬಾದ್‌ ನಗರಗಳಲ್ಲಿ ವಾಯುಮಾಲಿನ್ಯದಿಂದ ಹೆಚ್ಚು ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದೆ. ಹೀಗಾಗಿ ದೆಹಲಿಯಲ್ಲಿ ಉಸಿರಾಡುತ್ತಿರುವ ಗಾಳಿ ವಿಷಗಾಳಿ ಎಂದು, ಅಲ್ಲಿನ ಸ್ಕೂಲ್‌'ಗಳಿಗೆ ಬೀಗ ಹಾಕಲಾಗಿದೆ. ಮಕ್ಕಳನ್ನು ಹೊರಾಂಗಣ ಆಟಕ್ಕೆ ಬಿಡಬೇಡಿ ಎಂದು ಹೇಳಲಾಗಿದೆ. ಆದಷ್ಟು ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಹೇಳಲಾಗಿದ್ದು, ಇನ್ನು ದೇಶದ ಪ್ರಮುಖ ನಗರಗಳಲ್ಲಿ AQI ಪ್ರಮಾಣ ಹೆಚ್ಚಾಗಿದೆ, ಇನ್ನು ನಮ್ಮ ಬೆಂಗಳೂರಿನ AQI ನೋಡುವುದಾದರೆ 45 ರಿಂದ 50 ಪಿಎಂ ಇದೆ. ಇದು ಗುಡ್‌ ಕಂಡೀಷನ್‌. ಆದರೆ ದಿನೇ ದಿನೇ ಬೆಂಗಳೂರಿನ ವಾಯುಗುಣ ಹದಗೆಡುತ್ತಾ ಹೋಗುತ್ತಿದೆ. ನಾವೆಲ್ಲರೂ ಎಚ್ಚರಿಕೆ ವಹಿಸುವುದರ ಅಗತ್ಯವಿದೆ.

ಆನೆಗೂ ಹೆದರದೇ, ರಿವರ್ಸ್ ಡ್ರೈವ್ ಮಾಡಿದ ಚಾಲಕ ಧೈರ್ಯಕ್ಕೆ ಭೇಷ್ ಎನ್ನಲೇ ಬೇಕು!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more