ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

Published : Nov 18, 2022, 03:27 PM IST

ಭಾರತದಲ್ಲಿ  ವಾಯು ಮಾಲಿನ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಪ್ರತಿದಿನ 4 ಸಾವಿರ 600 ಜನರು ಬಲಿಯಾಗುತ್ತಿದ್ದಾರೆ ಎಂದು ವರದಿ ಆಗಿದೆ.
 

ಬರ್ಮಿಂಗ್ ಹ್ಯಾಮ್ ಯುನಿವರ್ಸಿಟಿ ವಾಯುವ್ಯ ಮಾಲಿನ್ಯ ಕುರಿತು ಶಾಕಿಂಗ್ ಮಾಹಿತಿ ನೀಡಿದ್ದು, 2019ರ ಪ್ರಕಾರ ಪ್ರತಿ ನಿಮಿಷಕ್ಕೆ 3 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಮುಂಬೈ, ಬೆಂಗಳೂರು, ಹೈದ್ರಾಬಾದ್‌, ಕೊಲ್ಕತ್ತಾ, ಚೆನ್ನೈ, ಸೂರತ್‌, ಪುಣೆ ಮತ್ತು ಅಹಮದಾಬಾದ್‌ ನಗರಗಳಲ್ಲಿ ವಾಯುಮಾಲಿನ್ಯದಿಂದ ಹೆಚ್ಚು ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದೆ. ಹೀಗಾಗಿ ದೆಹಲಿಯಲ್ಲಿ ಉಸಿರಾಡುತ್ತಿರುವ ಗಾಳಿ ವಿಷಗಾಳಿ ಎಂದು, ಅಲ್ಲಿನ ಸ್ಕೂಲ್‌'ಗಳಿಗೆ ಬೀಗ ಹಾಕಲಾಗಿದೆ. ಮಕ್ಕಳನ್ನು ಹೊರಾಂಗಣ ಆಟಕ್ಕೆ ಬಿಡಬೇಡಿ ಎಂದು ಹೇಳಲಾಗಿದೆ. ಆದಷ್ಟು ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಹೇಳಲಾಗಿದ್ದು, ಇನ್ನು ದೇಶದ ಪ್ರಮುಖ ನಗರಗಳಲ್ಲಿ AQI ಪ್ರಮಾಣ ಹೆಚ್ಚಾಗಿದೆ, ಇನ್ನು ನಮ್ಮ ಬೆಂಗಳೂರಿನ AQI ನೋಡುವುದಾದರೆ 45 ರಿಂದ 50 ಪಿಎಂ ಇದೆ. ಇದು ಗುಡ್‌ ಕಂಡೀಷನ್‌. ಆದರೆ ದಿನೇ ದಿನೇ ಬೆಂಗಳೂರಿನ ವಾಯುಗುಣ ಹದಗೆಡುತ್ತಾ ಹೋಗುತ್ತಿದೆ. ನಾವೆಲ್ಲರೂ ಎಚ್ಚರಿಕೆ ವಹಿಸುವುದರ ಅಗತ್ಯವಿದೆ.

ಆನೆಗೂ ಹೆದರದೇ, ರಿವರ್ಸ್ ಡ್ರೈವ್ ಮಾಡಿದ ಚಾಲಕ ಧೈರ್ಯಕ್ಕೆ ಭೇಷ್ ಎನ್ನಲೇ ಬೇಕು!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more