ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

ಇದು ಬೆಂಗಳೂರಿಗೆ ಎಚ್ಚರಿಕೆ ಗಂಟೆ: ಕೊರೋನಾಗಿಂತ ವಾಯು ಮಾಲಿನ್ಯ ಡೇಂಜರ್?

Published : Nov 18, 2022, 03:27 PM IST

ಭಾರತದಲ್ಲಿ  ವಾಯು ಮಾಲಿನ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಪ್ರತಿದಿನ 4 ಸಾವಿರ 600 ಜನರು ಬಲಿಯಾಗುತ್ತಿದ್ದಾರೆ ಎಂದು ವರದಿ ಆಗಿದೆ.
 

ಬರ್ಮಿಂಗ್ ಹ್ಯಾಮ್ ಯುನಿವರ್ಸಿಟಿ ವಾಯುವ್ಯ ಮಾಲಿನ್ಯ ಕುರಿತು ಶಾಕಿಂಗ್ ಮಾಹಿತಿ ನೀಡಿದ್ದು, 2019ರ ಪ್ರಕಾರ ಪ್ರತಿ ನಿಮಿಷಕ್ಕೆ 3 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಮುಂಬೈ, ಬೆಂಗಳೂರು, ಹೈದ್ರಾಬಾದ್‌, ಕೊಲ್ಕತ್ತಾ, ಚೆನ್ನೈ, ಸೂರತ್‌, ಪುಣೆ ಮತ್ತು ಅಹಮದಾಬಾದ್‌ ನಗರಗಳಲ್ಲಿ ವಾಯುಮಾಲಿನ್ಯದಿಂದ ಹೆಚ್ಚು ಜನರು ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದೆ. ಹೀಗಾಗಿ ದೆಹಲಿಯಲ್ಲಿ ಉಸಿರಾಡುತ್ತಿರುವ ಗಾಳಿ ವಿಷಗಾಳಿ ಎಂದು, ಅಲ್ಲಿನ ಸ್ಕೂಲ್‌'ಗಳಿಗೆ ಬೀಗ ಹಾಕಲಾಗಿದೆ. ಮಕ್ಕಳನ್ನು ಹೊರಾಂಗಣ ಆಟಕ್ಕೆ ಬಿಡಬೇಡಿ ಎಂದು ಹೇಳಲಾಗಿದೆ. ಆದಷ್ಟು ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಹೇಳಲಾಗಿದ್ದು, ಇನ್ನು ದೇಶದ ಪ್ರಮುಖ ನಗರಗಳಲ್ಲಿ AQI ಪ್ರಮಾಣ ಹೆಚ್ಚಾಗಿದೆ, ಇನ್ನು ನಮ್ಮ ಬೆಂಗಳೂರಿನ AQI ನೋಡುವುದಾದರೆ 45 ರಿಂದ 50 ಪಿಎಂ ಇದೆ. ಇದು ಗುಡ್‌ ಕಂಡೀಷನ್‌. ಆದರೆ ದಿನೇ ದಿನೇ ಬೆಂಗಳೂರಿನ ವಾಯುಗುಣ ಹದಗೆಡುತ್ತಾ ಹೋಗುತ್ತಿದೆ. ನಾವೆಲ್ಲರೂ ಎಚ್ಚರಿಕೆ ವಹಿಸುವುದರ ಅಗತ್ಯವಿದೆ.

ಆನೆಗೂ ಹೆದರದೇ, ರಿವರ್ಸ್ ಡ್ರೈವ್ ಮಾಡಿದ ಚಾಲಕ ಧೈರ್ಯಕ್ಕೆ ಭೇಷ್ ಎನ್ನಲೇ ಬೇಕು!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more