ಸಂಸದ ಪ್ರತಾಪ್ ಸಿಂಹ ಎಡವಿದ್ದೆಲ್ಲಿ..? ಟಾರ್ಗೆಟ್ ಆಗಿದ್ದೇಕೆ..?

ಸಂಸದ ಪ್ರತಾಪ್ ಸಿಂಹ ಎಡವಿದ್ದೆಲ್ಲಿ..? ಟಾರ್ಗೆಟ್ ಆಗಿದ್ದೇಕೆ..?

Published : Dec 15, 2023, 03:46 PM IST

ಬಿಜೆಪಿಯ ಫೈರ್ ಬ್ರ್ಯಾಂಡ್ ಮೇಲೆ ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್..!
ಸಂಸತ್ ಭವನದ ಭದ್ರತಾ ಲೋಪಕ್ಕೆ ಪ್ರತಾಪ್ ಸಿಂಹ ಟಾರ್ಗೆಟ್..!
ಅಪರಿಚಿತರಿಗೆ ಸಂಸತ್ ಪಾಸ್ ಕೊಟ್ಟು ಕೆಟ್ಟರಾ ಬಿಜೆಪಿ ಸಂಸದ..?

ಆ ಐದು ನಿಮಿಷ ಲೋಕಸಭೆ(Loksabhe) ನಿಜಕ್ಕೂ ಥಂಡಾ ಹೊಡೆದು ಹೋಗಿತ್ತು. ಬುಧವಾರ ಲೋಕಸಭೆಯ ಒಳಗೆ ನಡೆದ ಘಟನೆ, ಆ ಘಟನೆಯ ಹಿಂದಿನ ಪಿತೂರಿ, ಆ ಪಿತೂರಿಯಲ್ಲಿ ಭಾಗಿಯಾದವರು, ಅವರ ಉದ್ದೇಶ. ಹೀಗೆ ಎಲ್ಲವೂ ನಿಗೂಢ. ಮೈಸೂರಿನ(Mysore)ಮನೋರಂಜನ್, ಲಕ್ನೋದ ಸಾಗರ್ ಶರ್ಮಾ, ಹರ್ಯಾಣದ ನೀಲಮ್ ಕೌರ್ ಮತ್ತು ಮಹಾರಾಷ್ಟ್ರದ ಅನ್ಮೋಲ್ ಶಿಂಧೆ. ಈ ನಾಲ್ಕು ಮಂದಿ ಹೆಣೆದ ಸಂಚು ಸಂಸತ್‌ನ(parliment) ಭದ್ರತಾ ವ್ಯವಸ್ಥೆಯ ಬಗ್ಗೆ ನಾನಾ ಪ್ರಶ್ನೆಗಳು ಹುಟ್ಟುವಂತೆ ಮಾಡಿದೆ. ಇವೆಲ್ಲದರ ಜೊತೆಗೆ ಪ್ರಕರಣದಲ್ಲಿ ದೊಡ್ಡದಾಗಿ ಸದ್ದು ಮಾಡ್ತಿರೋದು, ಸೆಂಟರ್ ಆಫ್ ಟಾರ್ಗೆಟ್ ಆಗ್ತಿರೋದು ಅದೊಂದು ಹೆಸರು. ಅವರೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha). ಸಂಸತ್ ಭವನಕ್ಕೆ ಇಬ್ಬರು ನುಗ್ಗಿ ಆತಂಕ ಸೃಷ್ಠಿಸಿದ ಬೆನ್ನಲ್ಲೇ, ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಾಪ್ ಸಿಂಹ ಅವರ ಬಗ್ಗೆ ಚರ್ಚೆಯಾಗ್ತಿದೆ. ಕಾರಣ ಆ ಆಗಂತುಕರಿಗೆ, ಅಪರಿಚಿತರಿಗೆ ಲೋಕಸಭೆಗೆ ಎಂಟ್ರಿಯಾಗಲು ವಿಸಿಟರ್ ಪಾಸ್ ಕೊಟ್ಟವರೇ ಬಿಜೆಪಿ(BJP) ಸಂಸದ ಪ್ರತಾಪ್ ಸಿಂಹ. ಆ ಪಾಸ್ ಸಿಗದೇ ಇದ್ದಿದ್ದರೆ, ಪ್ರತಾಪ್ ಸಿಂಹ ಕಚೇರಿಯಿಂದ ಆ ಪಾಸ್‌ಗಳನ್ನು ಕೊಡದೇ ಇದ್ದಿದ್ದರೆ ಲೋಕಸಭೆಯೊಳಗೆ ಅಂಥಾ ಒಂದು ಅನಾಹುತ ನಡೀತಾನೇ ಇರ್ಲಿಲ್ಲ. ಇದನ್ನು ನಾವ್ ಹೇಳ್ತಿಲ್ಲ, ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಹೇಳ್ತಾ ಇದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸಂದರ್ಭಗಳಲ್ಲಿ ಬೇರೆಯವರ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುವ ಪ್ರತಾಪ್ ಸಿಂಹ, ಈಗ ಯಾಕೆ ಮೌನವಾಗಿದ್ದಾರೆ ಅಂತ ಕೈ ನಾಯಕರು ಪ್ರಶ್ನಿಸ್ತಾ ಇದ್ದಾರೆ.

ಇದನ್ನೂ ವೀಕ್ಷಿಸಿ:  ಸಂಸತ್ ಸಂಚಿನ ರಹಸ್ಯವೇನು ಗೊತ್ತಾ..? ಯಾರು ಈ ಆಗಂತುಕರು? ಏನಿವರ ಅಸಲಿ ಕತೆ!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more