ಏರೋ ಇಂಡಿಯಾ: ಮಾತು, ಭಾವನೆ ವ್ಯಕ್ತಪಡಿಸುವ ರೋಬೊ, ಇದು ವಿದ್ಯಾರ್ಥಿಗಳ ಸಾಧನೆ!

ಏರೋ ಇಂಡಿಯಾ: ಮಾತು, ಭಾವನೆ ವ್ಯಕ್ತಪಡಿಸುವ ರೋಬೊ, ಇದು ವಿದ್ಯಾರ್ಥಿಗಳ ಸಾಧನೆ!

Published : Feb 06, 2021, 06:58 PM ISTUpdated : Feb 06, 2021, 07:37 PM IST

13 ನೇ ಆವೃತ್ತಿಯ ಏರ್ ಶೋಗೆ ತೆರೆ ಬಿದ್ದಿದೆ. ಆದರೆ ಈ ಬಾರಿಯ ಏರೋ ಇಂಡಿಯಾ ಶೋ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿತ್ತು. ಇದರಲ್ಲೊಂದು ಮಾತನಾಡುವ ರೋಬೊ.  ಕಳೆದ ಒಂದು ವರ್ಷದಿಂದ ಐದು ಜನ ವಿದ್ಯಾರ್ಥಿಗಳು ಅದ್ರಲ್ಲೂ IISCಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ರೋಬೋ ಅಭಿವೃದ್ಧಿ ಪಡಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

13 ನೇ ಆವೃತ್ತಿಯ ಏರ್ ಶೋಗೆ ತೆರೆ ಬಿದ್ದಿದೆ. ಆದರೆ ಈ ಬಾರಿಯ ಏರೋ ಇಂಡಿಯಾ ಶೋ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿತ್ತು. ಇದರಲ್ಲೊಂದು ಮಾತನಾಡುವ ರೋಬೊ.  ಕಳೆದ ಒಂದು ವರ್ಷದಿಂದ ಐದು ಜನ ವಿದ್ಯಾರ್ಥಿಗಳು ಅದ್ರಲ್ಲೂ IISCಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ರೋಬೋ ಅಭಿವೃದ್ಧಿ ಪಡಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

 ಮಾತು ಮಾತ್ರವಲ್ಲ ಮನುಷ್ಯನ ರೀತಿ ಭಾವನೆ ವ್ಯಕ್ತಪಡಿಸುವ ರೊಬೋ ಯಾವ ರೀತಿ ಕೆಲಸ ಮಾಡುತ್ತೆ ಅನ್ನೋದನ್ನ ನಮ್ಮ ಪ್ರತಿನಿಧಿ ‌ನಂದೀಶ್ ಮಲ್ಲೇನಹಳ್ಳಿ ವಿವರಿಸಿದ್ದಾರೆ ಬನ್ನಿ ನೋಡೋಣ..

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?