Aero India 2023 ಬೆಂಗಳೂರಲ್ಲಿ ಸ್ವದೇಶಿ ನಿರ್ಮಿತ ಪ್ರಚಂಡ, ಸೂರ್ಯಕಿರಣ್ ಯುದ್ಧವಿಮಾನದ ಅಬ್ಬರ!

Aero India 2023 ಬೆಂಗಳೂರಲ್ಲಿ ಸ್ವದೇಶಿ ನಿರ್ಮಿತ ಪ್ರಚಂಡ, ಸೂರ್ಯಕಿರಣ್ ಯುದ್ಧವಿಮಾನದ ಅಬ್ಬರ!

Published : Feb 15, 2023, 08:53 PM IST

ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಏರೋ ಇಂಡಿಯಾ ವಿಶ್ವದ ಗಮನಸೆಳೆದಿದೆ. ಶತ್ರು ರಾಷ್ಟ್ರಗಳಿಗೆ ನಡುಕ ಶುರುವಾಗಿದೆ. ಭಾರತದ ಬತ್ತಳಿಕೆಯಲ್ಲಿರುವ ಪ್ರಚಂಡ ಯುದ್ಧ ವಿಮಾನಗಳ ಸಾಹಸಕ್ಕೆ ಜಗತ್ತೆ ಬೆರಗಾಗಿದೆ. ಇಲ್ಲೀವರೆಗೆ ಲೋಹಹಕ್ಕಿಗಳ ಚಿತ್ತಾರ ಹೇಗಿತ್ತು? ಇಲ್ಲಿದೆ ನೋಡಿ.

ಬೆಂಗಳೂರಲ್ಲಿ ಪ್ರತಿಷ್ಠಿತ ಏರೋ ಇಂಡಿಯಾ ಶೋ ನಡೆಯುತ್ತಿದೆ. 14ನೇ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಬಳಿಕ ಯುದ್ಧ ವಿಮಾನಗಳ ಅಬ್ಬರ ಆರಂಭಗೊಂಡಿತು. ಸ್ವದೇಶಿ ನಿರ್ಮಿತ ಯುದ್ಧ ವಿಮಾನ, ಲಘು ಹೆಲಿಕಾಪ್ಟರ್ ಹಾರಾಟ ನೋಡುಗ ಕಣ್ಮನ ಸೆಳೆಯುತ್ತಿದೆ. ಪ್ರತಿ ದಿನ ಯುದ್ಧವಿಮಾನಗಳ ಹಾರಾಟ ನೋಡಲು ಜನಸಾಗರವೇ ಹರಿದುಬರುತ್ತಿದೆ. ಸ್ವದೇಶಿ ನಿರ್ಮಿತ ಸುಖೋಯ್, ಪ್ರಚಂಡ ವಿಶ್ವಮಟ್ಟದಲ್ಲೇ ಭಾರಿ ಸಂಚಲನ ಮೂಡಿಸಿದೆ. ಭಾರತದ ಯುದ್ದವಿಮಾನಗಳ ಅಬ್ಬರ ನೋಡಿ ಶತ್ರುರಾಷ್ಟ್ರಗಳೇ ನಡುಗಿ ಹೋಗಿದೆ. ಸೂರ್ಯಕಿರಣ್ ಯುದ್ಧವಿಮಾನ ಆಗಸದಲ್ಲಿ ಸಾಹಸ ಪ್ರದರ್ಶಿಸಿದೆ. ಈ ಬಾರಿಯ ಏರ್‌ಶೋನಲ್ಲಿ ನಡೆದ ಸಾಹಸ ಪ್ರದರ್ಶನ, ಜನರ ಅಭಿಪ್ರಾಯಗಳ ಕಂಪ್ಲೀಟ್ ವಿಡಿಯೋ ಇಲ್ಲಿವೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more