14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Published : Oct 28, 2022, 05:31 PM ISTUpdated : Oct 28, 2022, 05:33 PM IST

ಎಲ್ಲಿ ಹುಲಿ ದಾಳಿ ಮಾಡುತ್ತೋ ಆನ್ನೋ ಆತಂಕ, ಸಂಜೆಯಾದರೆ ಸಾಕು ಜನರು ತಮ್ಮ ತಮ್ಮ ಜಾನುವಾರುಗಳನ್ನು ರಕ್ಷಿಸುವುದೇ ಹರಸಾಹಸವಾಗಿತ್ತು. ಕಾರಣ ಈ ಹುಲಿಯ ದಾಳಿ 14 ಹಸುಗಳು ಬಲಿಯಾಗಿದೆ. ಕೊನೆಗೂ ಈ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ವಯನಾಡು(ಅ.28): ಒಂದಲ್ಲ ಎರಡಲ್ಲ ಬರೋಬ್ಬರಿ 14 ಹಸುಗಳ ಬಕ್ಷಿಸಿದ ಹುಲಿ ಕಳೆದ ಒಂದು ತಿಂಗಳಿನಿಂದ ವಯನಾಡು ಜನತೆಯನ್ನು ನಿದ್ದಿಗೆಡಿಸಿತ್ತು. ಜಿಲ್ಲಾಡಳಿತ, ಆರಣ್ಯಾಧಿಕಾರಿಗಳು, ಪೊಲೀಸರು ಸೇರಿದಂತೆ ಇಡೀ ತಂಡ ಈ ಹುಲಿ ಸೆರೆ ಹಿಡಿಯಲು ಒಂದು ತಿಂಗಳಿನಿಂದ ಸತತ ಪ್ರಯತ್ನ ನಡೆಸುತ್ತಿತ್ತು. ಕೊನೆಗೆ ಸಿಹಿ ಸುದ್ದಿ ಸಿಕ್ಕಿದೆ. ಒಂದು ತಿಂಗಳ ಬಳಿಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. 12 ವರ್ಷ ಪ್ರಾಯದ ಗಂಡು ಹುಲಿ ಇದೀಗ ಅರಣ್ಯಾಧಿಕಾರಿಗಳ ವಶದಲ್ಲಿದೆ. ಮುತಂಗ ಕಾಡು ಹಾಗೂ ಕಾಡಿನಂಚಿನ ಗ್ರಾಮದಲ್ಲಿ ಸಂಚರಿಸಿ ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more