14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Published : Oct 28, 2022, 05:31 PM ISTUpdated : Oct 28, 2022, 05:33 PM IST

ಎಲ್ಲಿ ಹುಲಿ ದಾಳಿ ಮಾಡುತ್ತೋ ಆನ್ನೋ ಆತಂಕ, ಸಂಜೆಯಾದರೆ ಸಾಕು ಜನರು ತಮ್ಮ ತಮ್ಮ ಜಾನುವಾರುಗಳನ್ನು ರಕ್ಷಿಸುವುದೇ ಹರಸಾಹಸವಾಗಿತ್ತು. ಕಾರಣ ಈ ಹುಲಿಯ ದಾಳಿ 14 ಹಸುಗಳು ಬಲಿಯಾಗಿದೆ. ಕೊನೆಗೂ ಈ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ವಯನಾಡು(ಅ.28): ಒಂದಲ್ಲ ಎರಡಲ್ಲ ಬರೋಬ್ಬರಿ 14 ಹಸುಗಳ ಬಕ್ಷಿಸಿದ ಹುಲಿ ಕಳೆದ ಒಂದು ತಿಂಗಳಿನಿಂದ ವಯನಾಡು ಜನತೆಯನ್ನು ನಿದ್ದಿಗೆಡಿಸಿತ್ತು. ಜಿಲ್ಲಾಡಳಿತ, ಆರಣ್ಯಾಧಿಕಾರಿಗಳು, ಪೊಲೀಸರು ಸೇರಿದಂತೆ ಇಡೀ ತಂಡ ಈ ಹುಲಿ ಸೆರೆ ಹಿಡಿಯಲು ಒಂದು ತಿಂಗಳಿನಿಂದ ಸತತ ಪ್ರಯತ್ನ ನಡೆಸುತ್ತಿತ್ತು. ಕೊನೆಗೆ ಸಿಹಿ ಸುದ್ದಿ ಸಿಕ್ಕಿದೆ. ಒಂದು ತಿಂಗಳ ಬಳಿಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. 12 ವರ್ಷ ಪ್ರಾಯದ ಗಂಡು ಹುಲಿ ಇದೀಗ ಅರಣ್ಯಾಧಿಕಾರಿಗಳ ವಶದಲ್ಲಿದೆ. ಮುತಂಗ ಕಾಡು ಹಾಗೂ ಕಾಡಿನಂಚಿನ ಗ್ರಾಮದಲ್ಲಿ ಸಂಚರಿಸಿ ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more