14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Published : Oct 28, 2022, 05:31 PM ISTUpdated : Oct 28, 2022, 05:33 PM IST

ಎಲ್ಲಿ ಹುಲಿ ದಾಳಿ ಮಾಡುತ್ತೋ ಆನ್ನೋ ಆತಂಕ, ಸಂಜೆಯಾದರೆ ಸಾಕು ಜನರು ತಮ್ಮ ತಮ್ಮ ಜಾನುವಾರುಗಳನ್ನು ರಕ್ಷಿಸುವುದೇ ಹರಸಾಹಸವಾಗಿತ್ತು. ಕಾರಣ ಈ ಹುಲಿಯ ದಾಳಿ 14 ಹಸುಗಳು ಬಲಿಯಾಗಿದೆ. ಕೊನೆಗೂ ಈ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ವಯನಾಡು(ಅ.28): ಒಂದಲ್ಲ ಎರಡಲ್ಲ ಬರೋಬ್ಬರಿ 14 ಹಸುಗಳ ಬಕ್ಷಿಸಿದ ಹುಲಿ ಕಳೆದ ಒಂದು ತಿಂಗಳಿನಿಂದ ವಯನಾಡು ಜನತೆಯನ್ನು ನಿದ್ದಿಗೆಡಿಸಿತ್ತು. ಜಿಲ್ಲಾಡಳಿತ, ಆರಣ್ಯಾಧಿಕಾರಿಗಳು, ಪೊಲೀಸರು ಸೇರಿದಂತೆ ಇಡೀ ತಂಡ ಈ ಹುಲಿ ಸೆರೆ ಹಿಡಿಯಲು ಒಂದು ತಿಂಗಳಿನಿಂದ ಸತತ ಪ್ರಯತ್ನ ನಡೆಸುತ್ತಿತ್ತು. ಕೊನೆಗೆ ಸಿಹಿ ಸುದ್ದಿ ಸಿಕ್ಕಿದೆ. ಒಂದು ತಿಂಗಳ ಬಳಿಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. 12 ವರ್ಷ ಪ್ರಾಯದ ಗಂಡು ಹುಲಿ ಇದೀಗ ಅರಣ್ಯಾಧಿಕಾರಿಗಳ ವಶದಲ್ಲಿದೆ. ಮುತಂಗ ಕಾಡು ಹಾಗೂ ಕಾಡಿನಂಚಿನ ಗ್ರಾಮದಲ್ಲಿ ಸಂಚರಿಸಿ ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more