14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Published : Oct 28, 2022, 05:31 PM ISTUpdated : Oct 28, 2022, 05:33 PM IST

ಎಲ್ಲಿ ಹುಲಿ ದಾಳಿ ಮಾಡುತ್ತೋ ಆನ್ನೋ ಆತಂಕ, ಸಂಜೆಯಾದರೆ ಸಾಕು ಜನರು ತಮ್ಮ ತಮ್ಮ ಜಾನುವಾರುಗಳನ್ನು ರಕ್ಷಿಸುವುದೇ ಹರಸಾಹಸವಾಗಿತ್ತು. ಕಾರಣ ಈ ಹುಲಿಯ ದಾಳಿ 14 ಹಸುಗಳು ಬಲಿಯಾಗಿದೆ. ಕೊನೆಗೂ ಈ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ವಯನಾಡು(ಅ.28): ಒಂದಲ್ಲ ಎರಡಲ್ಲ ಬರೋಬ್ಬರಿ 14 ಹಸುಗಳ ಬಕ್ಷಿಸಿದ ಹುಲಿ ಕಳೆದ ಒಂದು ತಿಂಗಳಿನಿಂದ ವಯನಾಡು ಜನತೆಯನ್ನು ನಿದ್ದಿಗೆಡಿಸಿತ್ತು. ಜಿಲ್ಲಾಡಳಿತ, ಆರಣ್ಯಾಧಿಕಾರಿಗಳು, ಪೊಲೀಸರು ಸೇರಿದಂತೆ ಇಡೀ ತಂಡ ಈ ಹುಲಿ ಸೆರೆ ಹಿಡಿಯಲು ಒಂದು ತಿಂಗಳಿನಿಂದ ಸತತ ಪ್ರಯತ್ನ ನಡೆಸುತ್ತಿತ್ತು. ಕೊನೆಗೆ ಸಿಹಿ ಸುದ್ದಿ ಸಿಕ್ಕಿದೆ. ಒಂದು ತಿಂಗಳ ಬಳಿಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. 12 ವರ್ಷ ಪ್ರಾಯದ ಗಂಡು ಹುಲಿ ಇದೀಗ ಅರಣ್ಯಾಧಿಕಾರಿಗಳ ವಶದಲ್ಲಿದೆ. ಮುತಂಗ ಕಾಡು ಹಾಗೂ ಕಾಡಿನಂಚಿನ ಗ್ರಾಮದಲ್ಲಿ ಸಂಚರಿಸಿ ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more