14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Published : Oct 28, 2022, 05:31 PM ISTUpdated : Oct 28, 2022, 05:33 PM IST

ಎಲ್ಲಿ ಹುಲಿ ದಾಳಿ ಮಾಡುತ್ತೋ ಆನ್ನೋ ಆತಂಕ, ಸಂಜೆಯಾದರೆ ಸಾಕು ಜನರು ತಮ್ಮ ತಮ್ಮ ಜಾನುವಾರುಗಳನ್ನು ರಕ್ಷಿಸುವುದೇ ಹರಸಾಹಸವಾಗಿತ್ತು. ಕಾರಣ ಈ ಹುಲಿಯ ದಾಳಿ 14 ಹಸುಗಳು ಬಲಿಯಾಗಿದೆ. ಕೊನೆಗೂ ಈ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ವಯನಾಡು(ಅ.28): ಒಂದಲ್ಲ ಎರಡಲ್ಲ ಬರೋಬ್ಬರಿ 14 ಹಸುಗಳ ಬಕ್ಷಿಸಿದ ಹುಲಿ ಕಳೆದ ಒಂದು ತಿಂಗಳಿನಿಂದ ವಯನಾಡು ಜನತೆಯನ್ನು ನಿದ್ದಿಗೆಡಿಸಿತ್ತು. ಜಿಲ್ಲಾಡಳಿತ, ಆರಣ್ಯಾಧಿಕಾರಿಗಳು, ಪೊಲೀಸರು ಸೇರಿದಂತೆ ಇಡೀ ತಂಡ ಈ ಹುಲಿ ಸೆರೆ ಹಿಡಿಯಲು ಒಂದು ತಿಂಗಳಿನಿಂದ ಸತತ ಪ್ರಯತ್ನ ನಡೆಸುತ್ತಿತ್ತು. ಕೊನೆಗೆ ಸಿಹಿ ಸುದ್ದಿ ಸಿಕ್ಕಿದೆ. ಒಂದು ತಿಂಗಳ ಬಳಿಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. 12 ವರ್ಷ ಪ್ರಾಯದ ಗಂಡು ಹುಲಿ ಇದೀಗ ಅರಣ್ಯಾಧಿಕಾರಿಗಳ ವಶದಲ್ಲಿದೆ. ಮುತಂಗ ಕಾಡು ಹಾಗೂ ಕಾಡಿನಂಚಿನ ಗ್ರಾಮದಲ್ಲಿ ಸಂಚರಿಸಿ ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ.
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more