14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

14 ಜಾನುವಾರು ತಿಂದು ತೇಗಿ ಜನರ ನಿದ್ದೆಗಿಡಿಸಿದ ಹುಲಿ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

Published : Oct 28, 2022, 05:31 PM ISTUpdated : Oct 28, 2022, 05:33 PM IST

ಎಲ್ಲಿ ಹುಲಿ ದಾಳಿ ಮಾಡುತ್ತೋ ಆನ್ನೋ ಆತಂಕ, ಸಂಜೆಯಾದರೆ ಸಾಕು ಜನರು ತಮ್ಮ ತಮ್ಮ ಜಾನುವಾರುಗಳನ್ನು ರಕ್ಷಿಸುವುದೇ ಹರಸಾಹಸವಾಗಿತ್ತು. ಕಾರಣ ಈ ಹುಲಿಯ ದಾಳಿ 14 ಹಸುಗಳು ಬಲಿಯಾಗಿದೆ. ಕೊನೆಗೂ ಈ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ವಯನಾಡು(ಅ.28): ಒಂದಲ್ಲ ಎರಡಲ್ಲ ಬರೋಬ್ಬರಿ 14 ಹಸುಗಳ ಬಕ್ಷಿಸಿದ ಹುಲಿ ಕಳೆದ ಒಂದು ತಿಂಗಳಿನಿಂದ ವಯನಾಡು ಜನತೆಯನ್ನು ನಿದ್ದಿಗೆಡಿಸಿತ್ತು. ಜಿಲ್ಲಾಡಳಿತ, ಆರಣ್ಯಾಧಿಕಾರಿಗಳು, ಪೊಲೀಸರು ಸೇರಿದಂತೆ ಇಡೀ ತಂಡ ಈ ಹುಲಿ ಸೆರೆ ಹಿಡಿಯಲು ಒಂದು ತಿಂಗಳಿನಿಂದ ಸತತ ಪ್ರಯತ್ನ ನಡೆಸುತ್ತಿತ್ತು. ಕೊನೆಗೆ ಸಿಹಿ ಸುದ್ದಿ ಸಿಕ್ಕಿದೆ. ಒಂದು ತಿಂಗಳ ಬಳಿಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. 12 ವರ್ಷ ಪ್ರಾಯದ ಗಂಡು ಹುಲಿ ಇದೀಗ ಅರಣ್ಯಾಧಿಕಾರಿಗಳ ವಶದಲ್ಲಿದೆ. ಮುತಂಗ ಕಾಡು ಹಾಗೂ ಕಾಡಿನಂಚಿನ ಗ್ರಾಮದಲ್ಲಿ ಸಂಚರಿಸಿ ಕ್ಷಣ ಕ್ಷಣಕ್ಕೂ ಆತಂಕದ ವಾತಾವರಣ ಸೃಷ್ಟಿಸಿದ ಹುಲಿಯನ್ನು ಸೆರೆ ಹಿಡಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಸಂತಸ ಮನೆ ಮಾಡಿದೆ.
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more