ರಾಮಮಂದಿರವಾಯ್ತು, ಪ್ರಧಾನಿ ಮೋದಿ ಮುಂದಿನ ಟಾರ್ಗೆಟ್ ಮಥುರಾ, ಕಾಶಿನಾ?

ರಾಮಮಂದಿರವಾಯ್ತು, ಪ್ರಧಾನಿ ಮೋದಿ ಮುಂದಿನ ಟಾರ್ಗೆಟ್ ಮಥುರಾ, ಕಾಶಿನಾ?

Published : Aug 07, 2020, 05:04 PM ISTUpdated : Aug 07, 2020, 05:05 PM IST

ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮನಿಗೆ ಭವ್ಯವಾದ ಮಂದಿರ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿ ಭೂಮಿ ಪೂಜೆಯನ್ನೂ ನೆರವೇರಿಸಿದ್ದಾರೆ. ಕೋಟ್ಯಂತರ ಭಕ್ತರ ಕನಸು ನನಸಾಗಿದೆ. ಇಡೀ ದೇಶವೇ ಕಾತರದಿಂದ ಕಾಯುತ್ತಿದ್ದ ಕಾಲ ಸನ್ನಿಹಿತವಾಗಿದೆ. ಎಲ್ಲರ ಮುಖದಲ್ಲಿ ಮಂದಹಾಸ ಮೂಡಿದೆ. ಕಡೆಗೂ ರಾಮಮಂದಿರವಾಯ್ತು, ಪ್ರಧಾನಿ ಮುಂದಿನ ಟಾರ್ಗೆಟ್ ಮಥುರಾ ಕೃಷ್ಣ, ಕಾಶಿ ವಿಶ್ವನಾಥನಾ? ಇಲ್ಲಿದೆ ಒಂದು ರಿಪೋರ್ಟ್..!

ಲಕ್ನೋ (ಆ. 07): ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮನಿಗೆ ಭವ್ಯವಾದ ಮಂದಿರ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿ ಭೂಮಿ ಪೂಜೆಯನ್ನೂ ನೆರವೇರಿಸಿದ್ದಾರೆ. ಕೋಟ್ಯಂತರ ಭಕ್ತರ ಕನಸು ನನಸಾಗಿದೆ. ಇಡೀ ದೇಶವೇ ಕಾತರದಿಂದ ಕಾಯುತ್ತಿದ್ದ ಕಾಲ ಸನ್ನಿಹಿತವಾಗಿದೆ. ಎಲ್ಲರ ಮುಖದಲ್ಲಿ ಮಂದಹಾಸ ಮೂಡಿದೆ. ಕಡೆಗೂ ರಾಮಮಂದಿರವಾಯ್ತು, ಪ್ರಧಾನಿ ಮುಂದಿನ ಟಾರ್ಗೆಟ್ ಮಥುರಾ ಕೃಷ್ಣ, ಕಾಶಿ ವಿಶ್ವನಾಥನಾ? ಇಲ್ಲಿದೆ ಒಂದು ರಿಪೋರ್ಟ್..!

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!