ರಾಮಮಂದಿರವಾಯ್ತು, ಪ್ರಧಾನಿ ಮೋದಿ ಮುಂದಿನ ಟಾರ್ಗೆಟ್ ಮಥುರಾ, ಕಾಶಿನಾ?

ರಾಮಮಂದಿರವಾಯ್ತು, ಪ್ರಧಾನಿ ಮೋದಿ ಮುಂದಿನ ಟಾರ್ಗೆಟ್ ಮಥುರಾ, ಕಾಶಿನಾ?

Published : Aug 07, 2020, 05:04 PM ISTUpdated : Aug 07, 2020, 05:05 PM IST

ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮನಿಗೆ ಭವ್ಯವಾದ ಮಂದಿರ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿ ಭೂಮಿ ಪೂಜೆಯನ್ನೂ ನೆರವೇರಿಸಿದ್ದಾರೆ. ಕೋಟ್ಯಂತರ ಭಕ್ತರ ಕನಸು ನನಸಾಗಿದೆ. ಇಡೀ ದೇಶವೇ ಕಾತರದಿಂದ ಕಾಯುತ್ತಿದ್ದ ಕಾಲ ಸನ್ನಿಹಿತವಾಗಿದೆ. ಎಲ್ಲರ ಮುಖದಲ್ಲಿ ಮಂದಹಾಸ ಮೂಡಿದೆ. ಕಡೆಗೂ ರಾಮಮಂದಿರವಾಯ್ತು, ಪ್ರಧಾನಿ ಮುಂದಿನ ಟಾರ್ಗೆಟ್ ಮಥುರಾ ಕೃಷ್ಣ, ಕಾಶಿ ವಿಶ್ವನಾಥನಾ? ಇಲ್ಲಿದೆ ಒಂದು ರಿಪೋರ್ಟ್..!

ಲಕ್ನೋ (ಆ. 07): ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮನಿಗೆ ಭವ್ಯವಾದ ಮಂದಿರ ನಿರ್ಮಾಣವಾಗಲಿದೆ. ಪ್ರಧಾನಿ ಮೋದಿ ಭೂಮಿ ಪೂಜೆಯನ್ನೂ ನೆರವೇರಿಸಿದ್ದಾರೆ. ಕೋಟ್ಯಂತರ ಭಕ್ತರ ಕನಸು ನನಸಾಗಿದೆ. ಇಡೀ ದೇಶವೇ ಕಾತರದಿಂದ ಕಾಯುತ್ತಿದ್ದ ಕಾಲ ಸನ್ನಿಹಿತವಾಗಿದೆ. ಎಲ್ಲರ ಮುಖದಲ್ಲಿ ಮಂದಹಾಸ ಮೂಡಿದೆ. ಕಡೆಗೂ ರಾಮಮಂದಿರವಾಯ್ತು, ಪ್ರಧಾನಿ ಮುಂದಿನ ಟಾರ್ಗೆಟ್ ಮಥುರಾ ಕೃಷ್ಣ, ಕಾಶಿ ವಿಶ್ವನಾಥನಾ? ಇಲ್ಲಿದೆ ಒಂದು ರಿಪೋರ್ಟ್..!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!