ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

Published : May 15, 2022, 04:01 PM IST

'ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ ಎಂದು' ಪಂಡಿತರಿಗೆ ಉಗ್ರರು ಎಚ್ಚರಿಸಿದ್ದಾರೆ. 

ಶ್ರೀನಗರ (ಮೇ. 15): ಜಮ್ಮು-ಕಾಶ್ಮೀರದಲ್ಲಿ (Jammu Kashmir) ಪಂಡಿತರ ಮೇಲೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಾಶ್ಮೀರದ ಬುದ್ಗಾಮ್‌ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಸರ್ಕಾರಿ ಉದ್ಯೋಗಿಯನ್ನು ಅವರು ಆತನ ಕಚೇರಿಯಲ್ಲೇ ಹತ್ಯೆ ಮಾಡಿದ್ದಾರೆ.

ತಹಶೀಲ್ದಾರ್‌ ಕಚೇರಿಯಲ್ಲಿ ಕ್ಲರ್ಕ್ ಆಗಿದ್ದ ರಾಹುಲ್‌ ಭಟ್‌ ಮೃತ ದುರ್ದೈವಿ. ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ಭಟ್‌ ಹತ್ಯೆಯನ್ನು ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಇನ್ನೊಂದು ಕಡೆ ಉಗ್ರರು (Terrorists) ಕಾಶ್ಮೀರಿ ಪಂಡಿತರಿಗೆ ಕಾಶ್ಮೀರ ಬಿಟ್ಟು ಹೋಗುವಂತೆ ಪತ್ರ ಬರೆದಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ' ಎಂದು ಎಚ್ಚರಿಸಿದ್ದಾರೆ. 

 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more