ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

ಕಾಶ್ಮೀರವನ್ನು ಬಿಟ್ಟು ಹೊರಡಿ, ಪಂಡಿತರ ಮನೆಗೆ ಉಗ್ರರಿಂದ ಎಚ್ಚರಿಕೆ ಪತ್ರ..!

Published : May 15, 2022, 04:01 PM IST

'ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ ಎಂದು' ಪಂಡಿತರಿಗೆ ಉಗ್ರರು ಎಚ್ಚರಿಸಿದ್ದಾರೆ. 

ಶ್ರೀನಗರ (ಮೇ. 15): ಜಮ್ಮು-ಕಾಶ್ಮೀರದಲ್ಲಿ (Jammu Kashmir) ಪಂಡಿತರ ಮೇಲೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಾಶ್ಮೀರದ ಬುದ್ಗಾಮ್‌ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ಸರ್ಕಾರಿ ಉದ್ಯೋಗಿಯನ್ನು ಅವರು ಆತನ ಕಚೇರಿಯಲ್ಲೇ ಹತ್ಯೆ ಮಾಡಿದ್ದಾರೆ.

ತಹಶೀಲ್ದಾರ್‌ ಕಚೇರಿಯಲ್ಲಿ ಕ್ಲರ್ಕ್ ಆಗಿದ್ದ ರಾಹುಲ್‌ ಭಟ್‌ ಮೃತ ದುರ್ದೈವಿ. ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿದೆ. ಭಟ್‌ ಹತ್ಯೆಯನ್ನು ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಇನ್ನೊಂದು ಕಡೆ ಉಗ್ರರು (Terrorists) ಕಾಶ್ಮೀರಿ ಪಂಡಿತರಿಗೆ ಕಾಶ್ಮೀರ ಬಿಟ್ಟು ಹೋಗುವಂತೆ ಪತ್ರ ಬರೆದಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯಾಗಲಿ (PM Modi) ಗೃಹ ಮಂತ್ರಿ ಅಮಿತ್ ಶಾ (Amit Shah) ಆಗಲಿ ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಯಾರು ಅಲ್ಲಾಹೋವನ್ನು ನಂಬುತ್ತಾರೋ ಅವರು ಮಾತ್ರ ಕಾಶ್ಮೀರದಲ್ಲಿ ಇರಲು ಅರ್ಹರು, ಇಲ್ಲದಿದ್ರೆ ಕಣಿವೆ ಬಿಟ್ಟು ಹೊರಡಿ' ಎಂದು ಎಚ್ಚರಿಸಿದ್ದಾರೆ. 

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more